Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ ಕ್ವಾ. ಫೈನಲ್: ಕರ್ನಾಟಕ ಎದುರು ತಮಿಳುನಾಡು ದಿಟ್ಟ ಬ್ಯಾಟಿಂಗ್

Webdunia
ಮಂಗಳವಾರ, 21 ಡಿಸೆಂಬರ್ 2021 (10:54 IST)
ಜೈಪುರ: ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ನಲ್ಲಿ ಪ್ರಬಲ ತಮಿಳುನಾಡು ವಿರುದ್ಧ ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಇತ್ತೀಚೆಗಿನ ವರದಿ ಬಂದಾಗ ತಮಿಳುನಾಡು 1 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 109 ರನ್ ಗಳಿಸಿದೆ. ಸಾಯ್ ಕಿಶೋರ್ 34, ಜಗದೀಶನ್ 56 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಿಜಯ್ ಕುಮಾರ್ ವೈಶಾಖ್ ಏಕೈಕ ವಿಕೆಟ್ ಕಬಳಿಸಿದ್ದಾರೆ.

ಪ್ರಮುಖ ಹಂತಗಳಲ್ಲಿ ಮುಗ್ಗರಿಸುವ ಕರ್ನಾಟಕ ಈ ಬಾರಿ ಅದೇ ತಪ್ಪು ಮಾಡದೇ ಇದ್ದರೆ ಸಾಕು ಎನ್ನುವುದು ಅಭಿಮಾನಿಗಳ ಪ್ರಾರ್ಥನೆ. ಇದಕ್ಕಾಗಿ ರನ್ ನಿಯಂತ್ರಣದ ಜೊತೆಗೆ ವಿಕೆಟ್ ಕೀಳುವುದರತ್ತಲೂ ಗಮನಹರಿಸಬೇಕಾಗಿದೆ. ದಿನೇಶ್ ಕಾರ್ತಿಕ್, ವಾಷಿಂಗ್ಟನ್ ಸುಂದರ್, ವಿಜಯ್ ಶಂಕರ್ ಮುಂತಾದವರ ಬಲಿಷ್ಠ ಬ್ಯಾಟಿಂಗ್ ಬಲ ತಮಿಳುನಾಡಿಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments