ವಿಜಯ್ ಹಜಾರೆ ಟ್ರೋಫಿ ಕ್ವಾ. ಫೈನಲ್: ಕರ್ನಾಟಕ ಎದುರು ತಮಿಳುನಾಡು ದಿಟ್ಟ ಬ್ಯಾಟಿಂಗ್

Webdunia
ಮಂಗಳವಾರ, 21 ಡಿಸೆಂಬರ್ 2021 (10:54 IST)
ಜೈಪುರ: ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ನಲ್ಲಿ ಪ್ರಬಲ ತಮಿಳುನಾಡು ವಿರುದ್ಧ ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಇತ್ತೀಚೆಗಿನ ವರದಿ ಬಂದಾಗ ತಮಿಳುನಾಡು 1 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 109 ರನ್ ಗಳಿಸಿದೆ. ಸಾಯ್ ಕಿಶೋರ್ 34, ಜಗದೀಶನ್ 56 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಿಜಯ್ ಕುಮಾರ್ ವೈಶಾಖ್ ಏಕೈಕ ವಿಕೆಟ್ ಕಬಳಿಸಿದ್ದಾರೆ.

ಪ್ರಮುಖ ಹಂತಗಳಲ್ಲಿ ಮುಗ್ಗರಿಸುವ ಕರ್ನಾಟಕ ಈ ಬಾರಿ ಅದೇ ತಪ್ಪು ಮಾಡದೇ ಇದ್ದರೆ ಸಾಕು ಎನ್ನುವುದು ಅಭಿಮಾನಿಗಳ ಪ್ರಾರ್ಥನೆ. ಇದಕ್ಕಾಗಿ ರನ್ ನಿಯಂತ್ರಣದ ಜೊತೆಗೆ ವಿಕೆಟ್ ಕೀಳುವುದರತ್ತಲೂ ಗಮನಹರಿಸಬೇಕಾಗಿದೆ. ದಿನೇಶ್ ಕಾರ್ತಿಕ್, ವಾಷಿಂಗ್ಟನ್ ಸುಂದರ್, ವಿಜಯ್ ಶಂಕರ್ ಮುಂತಾದವರ ಬಲಿಷ್ಠ ಬ್ಯಾಟಿಂಗ್ ಬಲ ತಮಿಳುನಾಡಿಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮುಂದಿನ ಸುದ್ದಿ
Show comments