Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ ಕೂಟದಿಂದ ಹೊರಬಿದ್ದ ಕರ್ನಾಟಕ

Webdunia
ಶುಕ್ರವಾರ, 12 ಮಾರ್ಚ್ 2021 (09:52 IST)
ನವದೆಹಲಿ: ಮುಂಬೈ ವಿರುದ್ಧ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ 72 ರನ್ ಗಳಿಂದ ಸೋತು ಕೂಟದಿಂದ ಹೊರಬಿದ್ದಿದೆ.


ಮುಂಬೈ ಮೊದಲು ಬ್ಯಾಟಿಂಗ್ ಮಾಡಿ 49.2 ಓವರ್ ಗಳಲ್ಲಿ 332 ರನ್ ಗಳಿಗೆ ಆಲೌಟ್ ಆಯಿತು. ಮುಂಬೈ ಪರ ಭರ್ಜರಿ ಶತಕ ಗಳಿಸಿದ ಪೃಥ‍್ವಿ ಶಾ ಅಬ್ಬರದ ಮುಂದೆ ಕರ್ನಾಟಕ ಸೋತು ಹೋಯಿತು. ಪೃಥ್ವಿ 165 ರನ್ ಚಚ್ಚಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಆರಂಭಿಕ ದೇವದತ್ತ್ ಪಡಿಕ್ಕಲ್ 65 ರನ್ ಗಳಿಸಿದರೆ ಶರತ್ 61 ರನ್ ಗಳ ಕಾಣಿಕೆ ನೀಡಿದರು. ಉಳಿದವರಿಂದ ತಕ್ಕ ಸಾಥ್ ಸಿಗಲಿಲ್ಲ.

ಅಂತಿಮವಾಗಿ ಕರ್ನಾಟಕ 42.4 ಓವರ್ ಗಳಲ್ಲಿ 250 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದುವರೆಗೆ ಭರ್ಜರಿ ಪ್ರದರ್ಶನ ನೀಡುತ್ತಾ ಬಂದ ಕರ್ನಾಟಕ ಅಂತಿಮ ಪಂದ್ಯದಲ್ಲಿ ಮುಗ್ಗರಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments