Webdunia - Bharat's app for daily news and videos

Install App

ರಣಜಿ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಕರ್ನಾಟಕ ರೆಡಿ: ಆದರೆ ಒಂದು ಬ್ಯಾಡ್ ನ್ಯೂಸ್!

Webdunia
ಮಂಗಳವಾರ, 15 ಜನವರಿ 2019 (09:08 IST)
ಬೆಂಗಳೂರು: ಇಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ವಿರುದ್ಧ ಕರ್ನಾಟಕದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯ ನಡೆಯುತ್ತಿದೆ.


ಆದರೆ ಕರ್ನಾಟಕ ತಂಡಕ್ಕೆ ಪ್ರಮುಖ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಅನುಪಸ್ಥಿತಿ ಕಾಡಲಿದೆ. ಗಾಯಗೊಂಡಿರುವ ಮಯಾಂಕ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೂ ಆಯ್ಕೆಯಾಗಲಿಲ್ಲ. ಮಯಾಂಕ್ ಅನುಪಸ್ಥಿತಿ ಕರ್ನಾಟಕವನ್ನು ಕಾಡಲಿದೆ.

ಇನ್ನೊಂದೆಡೆ ಗಾಯದಿಂದಾಗಿ ಕಳೆದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಆಲ್ ರೌಂಡರ್ ಕೃಷ್ಣಪ್ಪ ಗೌತಮ್ ತಂಡಕ್ಕೆ ಮರಳಿರುವುದು ಬಲ ನೀಡಲಿದೆ. ಉಳಿದಂತೆ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಗೋಪಾಲ್ ಉಪನಾಯಕರಾಗಲಿದ್ದಾರೆ.

ಕರ್ನಾಟಕ ತಂಡ ಇಂತಿದೆ: ವಿನಯ್ ಕುಮಾರ್, ಮನೀಶ್ ಪಾಂಡೆ, ಕೆ ಗೌತಮ್,  ಕೆವಿ ಸಿದ್ಧಾರ್ಥ್, ದೇಗಾ ನಿಶ್ಚಲ್, ಶ್ರೇಯಸ್ ಗೋಪಾಲ್, ಪ್ರಸೀದ್ ಕೃಷ್ಣ, ಪವನ್ ದೇಶಪಾಂಡೆ, ಸುಚಿತ್ ಜಗದೀಶ, ರವಿಕಾಂತ್ ಸಮರ್ಥ್, ಕರುಣ್ ನಾಯರ್, ರೋಹಿತ್ ಮೋರೆ, ಅಭಿಮನ್ಯು ಮಿಥುನ್, ಶರತ್ ಶ್ರೀನಿವಾಸ್, ಶರತ್ ಬಿಆರ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments