Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮೊದಲ ಪಂದ್ಯದ ಮೊದಲ ದಿನ ಕ್ಲಿಕ್ ಆದ ಕರ್ನಾಟಕ ಬೌಲರ್ ಗಳು

Webdunia
ಸೋಮವಾರ, 12 ನವೆಂಬರ್ 2018 (17:22 IST)
ನಾಗ್ಪುರ: ಈ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವಿದರ್ಭ ಎದುರು ಮೊದಲ ಪಂದ್ಯವಾಡುತ್ತಿರುವ ಕರ್ನಾಟಕ ಮೊದಲ ದಿನದಾಟದ ಅಂತ್ಯಕ್ಕೆ ಎದುರಾಳಿಯ 8 ವಿಕೆಟ್ ಕಿತ್ತು 245 ರನ್ ಗೆ ನಿಯಂತ್ರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿದರ್ಭ ಆರಂಭದಲ್ಲೇ 2 ವಿಕೆಟ್ ಕಿತ್ತು ಸಂಕಷ್ಟಕ್ಕೀಡಾಯಿತು. ಈ ಸಂದರ್ಭದಲ್ಲಿ ಜತೆಯಾದ ವಾಸಿಂ ಜಾಫರ್ ಹಾಗೂ ಗಣೇಶ್ ಸತೀಶ್ ಉತ್ತಮ ಜತೆಯಾಟವಾಡಿ ಚೇತರಿಕೆ ನೀಡಿದರು.

ಆದರೆ ನಂತರ ಕರ್ನಾಟಕ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಕೀಳುತ್ತಾ ಹೋದರು. ಹೀಗಾಗಿ ವಿದರ್ಭದ ದೊಡ್ಡ ಮೊತ್ತದ ಕನಸು ಈಡೇರಲಿಲ್ಲ. ಕರ್ನಾಟಕದ ಪರ ವೇಗಿ ಅಭಿಮನ್ಯು ಮಿಥುನ್ ಮತ್ತು ಜಗದೀಶ ಸುಚಿತ್ ತಲಾ 3 ವಿಕೆಟ್ ಕಿತ್ತರೆ, ನಾಯಕ ವಿನಯ್ ಕುಮಾರ್ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments