Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮೊದಲ ಪಂದ್ಯದ ಮೊದಲ ದಿನ ಕ್ಲಿಕ್ ಆದ ಕರ್ನಾಟಕ ಬೌಲರ್ ಗಳು

Webdunia
ಸೋಮವಾರ, 12 ನವೆಂಬರ್ 2018 (17:22 IST)
ನಾಗ್ಪುರ: ಈ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವಿದರ್ಭ ಎದುರು ಮೊದಲ ಪಂದ್ಯವಾಡುತ್ತಿರುವ ಕರ್ನಾಟಕ ಮೊದಲ ದಿನದಾಟದ ಅಂತ್ಯಕ್ಕೆ ಎದುರಾಳಿಯ 8 ವಿಕೆಟ್ ಕಿತ್ತು 245 ರನ್ ಗೆ ನಿಯಂತ್ರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿದರ್ಭ ಆರಂಭದಲ್ಲೇ 2 ವಿಕೆಟ್ ಕಿತ್ತು ಸಂಕಷ್ಟಕ್ಕೀಡಾಯಿತು. ಈ ಸಂದರ್ಭದಲ್ಲಿ ಜತೆಯಾದ ವಾಸಿಂ ಜಾಫರ್ ಹಾಗೂ ಗಣೇಶ್ ಸತೀಶ್ ಉತ್ತಮ ಜತೆಯಾಟವಾಡಿ ಚೇತರಿಕೆ ನೀಡಿದರು.

ಆದರೆ ನಂತರ ಕರ್ನಾಟಕ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಕೀಳುತ್ತಾ ಹೋದರು. ಹೀಗಾಗಿ ವಿದರ್ಭದ ದೊಡ್ಡ ಮೊತ್ತದ ಕನಸು ಈಡೇರಲಿಲ್ಲ. ಕರ್ನಾಟಕದ ಪರ ವೇಗಿ ಅಭಿಮನ್ಯು ಮಿಥುನ್ ಮತ್ತು ಜಗದೀಶ ಸುಚಿತ್ ತಲಾ 3 ವಿಕೆಟ್ ಕಿತ್ತರೆ, ನಾಯಕ ವಿನಯ್ ಕುಮಾರ್ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments