Daily Horoscope

ರಣಜಿ ಟ್ರೋಫಿ: ಅದೃಷ್ಟದ ಬಲದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಕರ್ನಾಟಕ

Webdunia
ಶುಕ್ರವಾರ, 11 ಜನವರಿ 2019 (09:42 IST)
ಬೆಂಗಳೂರು: ಈ ಬಾರಿ ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಬರೋಡಾ ವಿರುದ್ಧ ಸೋಲನುಭವಿಸಿದರೂ ಕ್ವಾರ್ಟರ್ ಫೈನಲ್ ಗೇರುವಲ್ಲಿ ಯಶಸ್ವಿಯಾಗಿದೆ.


ಮಧ್ಯಪ್ರದೇಶ ಆಂಧ್ರದ ವಿರುದ್ಧ ಬಂಗಾಳ ಪಂಜಾಬ್ ವಿರುದ್ಧ ಮತ್ತು ಹಿಮಾಚಲ ಪ್ರದೇಶ ಕೇರಳ ವಿರುದ್ಧ ಹೀನಾಯ ಸೋಲುನುಭವಿಸಿದ್ದರಿಂದ ಕರ್ನಾಟಕ ಹಿಂದಿನ ಪಂದ್ಯಗಳಿಂದ ಸಂಪಾದಿಸಿದ ಅಂಕದ ಆಧಾರದಲ್ಲಿ ಕ್ವಾರ್ಟರ್ ಫೈನಲ್ ಘಟ್ಟಕ್ಕೆ ತಲುಪಿದೆ. ಸದ್ಯಕ್ಕೆ ಕರ್ನಾಟಕ 27 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

ಜನವರಿ 15 ರಿಂದ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದ್ದು, ಎ ಗುಂಪಿನ ಕರ್ನಾಟಕ ಸಿ ಗುಂಪಿನಲ್ಲಿರುವ ರಾಜಸ್ಥಾನದ ವಿರುದ್ಧ ಸೆಣಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments