Webdunia - Bharat's app for daily news and videos

Install App

ಕರ್ನಾಟಕ ತಮಿಳುನಾಡು ಮತ್ತೊಮ್ಮೆ ಕಾದಾಟ

Webdunia
ಶುಕ್ರವಾರ, 23 ಡಿಸೆಂಬರ್ 2016 (05:35 IST)
ಬೆಂಗಳೂರು: ವಿಶಾಖಪಟ್ಟಣದಲ್ಲಿ ಇಂದು ತಮಿಳುನಾಡು ಕರ್ನಾಟಕ ಕಾದಾಟ ನಡೆಯಲಿದೆ. ಗಾಬರಿಯಾಗಬೇಕಿಲ್ಲ. ಈ ಕಾದಾಟ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಣಾಹಣಿಯದ್ದು.


ಈಗಾಗಲೇ ಬಿ ಗುಂಪಿನಿಂದ ಅಗ್ರ ಸ್ಥಾನಿಯಾಗಿ ಬಂದಿರುವ ಕರ್ನಾಟಕ ನಾಕೌಟ್ ಹಂತಕ್ಕೆ ಮೊದಲು ಆತ್ಮವಿಶ್ವಾಸದಲ್ಲಿದೆ. 2014 ನೇ ಸಾಲಿನಲ್ಲಿ ಕರ್ನಾಟಕ ರಣಜಿ ಟ್ರೋಫಿ ಗೆದ್ದ ಮೇಲೆ ಇದೇ ಮೊದಲ ಬಾರಿಗೆ ಉಭಯ ತಂಡಗಳು ಪರಸ್ಪರ ಸೆಣಸಾಡುತ್ತಿವೆ. ಕಳೆದ ಋತುವಿನಲ್ಲಿ ಇಬ್ಬರೂ ನಾಕೌಟ್ ಹಂತದಲ್ಲಿ ಸೋತಿದ್ದವು. ಹಾಗಾಗಿ ಇದು ಒಂಥರಾ ಸಮಬಲದ ಹೋರಾಟ  ಎನ್ನಬಹುದು.

ಕರ್ನಾಟಕಕ್ಕೆ ಟೀಂ ಇಂಡಿಯಾದಲ್ಲಿದ್ದ ಮನೀಶ್ ಪಾಂಡೆ, ಕರುಣ್ ನಾಯರ್, ಕೆಎಲ್ ರಾಹುಲ್ ತಂಡಕ್ಕೆ ಮರಳಿರುವುದು ಪ್ಲಸ್ ಪಾಯಿಂಟ್. ನಾಯಕ ವಿನಯ್ ಕುಮಾರ್ ಕೂಡಾ ಇವರ ಸೇರ್ಪಡೆಯಿಂದ ಖುಷಿಯಾಗಿದ್ದಾರೆ. ಆದರೆ ಅತ್ತ ತಮಿಳುನಾಡಿಗೆ ಹಿರಿಯ ಮುರಳಿ ವಿಜಯ್, ರವಿಚಂದ್ರನ್ ಅಶ್ವಿನ್ ಗೈರು ಕಾಡಲಿದೆ. 

ಮೇಲ್ನೋಟಕ್ಕೆ ಕರ್ನಾಟಕ ಬಲಿಷ್ಠವಾಗಿದೆ. ಆದರೆ ಅಂತಿಮವಾಗಿ ಯಾರು ಚೆನ್ನಾಗಿ ಆಡುತ್ತಾರೋ ಅವರೇ ಗೆಲ್ಲುತ್ತಾರೆ ಎನ್ನುವುದು ಕ್ರೀಡೆಯ ಸತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

ಮುಂದಿನ ಸುದ್ದಿ
Show comments