Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕುಸಿದ ಅಗ್ರರು, ಕರ್ನಾಟಕಕ್ಕೆ ನಿಶ್ಚಲ್ ಆಸರೆ

Webdunia
ಮಂಗಳವಾರ, 13 ನವೆಂಬರ್ 2018 (17:23 IST)
ನಾಗ್ಪುರ: ಹಾಲಿ ಚಾಂಪಿಯನ್ ವಿದರ್ಭ ಎದುರಿನ ರಣಜಿ ಟ್ರೋಫಿ ಲೀಗ್ ಪಂದ್ಯದಲ್ಲಿ ಕರ್ನಾಟಕದ ದ್ವಿತೀಯ ದಿನದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.

ಇದಕ್ಕೂ ಮೊದಲು ಪ್ರಥಮ ಇನಿಂಗ್ಸ್ ನಲ್ಲಿ ವಿದರ್ಭ 307 ಕ್ಕೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಕರ್ನಾಟಕಕ್ಕೆ ರವಿಕಾಂತ್ ಸಮರ್ಥ್, ಕರುಣ್ ನಾಯರ್, ಸ್ಟುವರ್ಟ್ ಬಿನ್ನಿಯಂತಹ ಪ್ರಮುಖ ಆಟಗಾರರು ಬೇಗನೇ ಔಟಾಗುವ ಮೂಲಕ ಆಘಾತ ಸಿಕ್ಕಿತು.

ಆದರೆ ಐದನೇ ವಿಕೆಟ್ ಗೆ ಜತೆಯಾದ ದೇಗಾ ನಿಶ್ಚಲ್ ಮತ್ತು ಶ್ರೇಯಸ್ ಗೋಪಾಲ್ 62 ರನ್ ಗಳ ಜತೆಯಾಟವಾಡಿ ಚೇತರಿಕೆ ನೀಡಿದರು. ಶ್ರೇಯಸ್ 30 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ನಿಶ್ಚಲ್ ಗೆ ಜತೆಯಾದ ವಿಕೆಟ್ ಕೀಪರ್ ಶರತ್ 46 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕರ್ನಾಟಕಕ್ಕೆ ವಿದರ್ಭದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 99 ರನ್ ಗಳ ಅಗತ್ಯವಿದೆ. ಆದರೆ ಪ್ರಮುಖ ಬ್ಯಾಟ್ಸ್ ಮನ್ ಗಳು ಔಟಾಗಿರುವುದರಿಂದ ಹಾದಿ ಕಠಿಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments