Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದು ಅಸ್ಸಾಂ ಸವಾಲು

Webdunia
ಗುರುವಾರ, 27 ಅಕ್ಟೋಬರ್ 2016 (08:55 IST)
ಮುಂಬೈ: ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಇಂದು ಕರ್ನಾಟಕ ತಂಡ ಅಸ್ಸಾಂ ತಂಡವನ್ನು ಎದುರಿಸಲಿದೆ. ಕಳೆದ ಪಂದ್ಯದಲ್ಲಿ ದೆಹಲಿ ತಂಡವನ್ನು ಭಾರೀ ಅಂತರದಿಂದ ಸೋಲಿಸಿದ್ದ ಕರ್ನಾಟಕ ಆತ್ಮವಿಶ್ವಾಸದಲ್ಲಿದೆ.

ಕರ್ನಾಟಕಕ್ಕೆ ನಾಯಕ ವಿನಯ್ ಕುಮಾರ್ ಗಾಯಾಳುವಾಗಿರುವುದರಿಂದ ಈ ಪಂದ್ಯದಲ್ಲೂ ಕರಣ್ ನಾಯರ್ ನೇತೃತ್ವ ವಹಿಸಲಿದ್ದಾರೆ. ವಿಶೇಷ ಎಂದರೆ ಎದುರಾಳಿ ಅಸ್ಸಾಂ ತಂಡದ ಕೋಚ್ ಕರ್ನಾಟಕದವರೇ ಆದ ಸುನಿಲ್ ಜೋಶಿ.

ಅಸ್ಸಾಂ ಈಗಾಗಲೇ ಎರಡು ಪಂದ್ಯಗಳನ್ನು ಸೋತಿದ್ದು, ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಅನಿವಾರ್ಯತೆಯಲ್ಲಿದೆ. ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಅದರ ಬೌಲರ್ ಗಳೇ ಶಕ್ತಿ. ಕಳೆದ ಪಂದ್ಯದಲ್ಲಿ ವಿನಯ್ ಕುಮಾರ್ ಅನುಪಸ್ಥಿತಿಯ ಹೊರತಾಗಿಯೂ ವೇಗದ ಬೌಲರ್ ಗಳು ಅದ್ಭುತ ಪ್ರದರ್ಶನವನ್ನೇ ನೀಡಿದ್ದರು. ಹೀಗಾಗಿ ಸೋಲಿನ ನಿರಾಸೆಯಲ್ಲಿರುವ ಅಸ್ಸಾಂ ಮೇಲೆ ಪ್ರಹಾರ ನಡೆಸುವ ಹುಮ್ಮನಸ್ಸಿನಲ್ಲಿ ನಮ್ಮ ಬೌಲರ್ ಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments