Webdunia - Bharat's app for daily news and videos

Install App

ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಫೈನಲ್ ನಲ್ಲಿ ಕರ್ನಾಟಕ-ತಮಿಳುನಾಡು ಇಂದು ಮುಖಾಮುಖಿ

Webdunia
ಸೋಮವಾರ, 22 ನವೆಂಬರ್ 2021 (11:10 IST)
ನವದೆಹಲಿ: ಪ್ರತಿಷ್ಠಿತ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಕರ್ನಾಟಕ ಮತ್ತು ಹಾಲಿ ಚಾಂಪಿಯನ್ ತಮಿಳುನಾಡು ಪರಸ್ಪರ ಮುಖಾಮುಖಿಯಾಗಲಿದೆ.

ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ತಂಡಕ್ಕೆ ಬ್ಯಾಟಿಂಗ್ ಬಲ. ನಾಯಕ ಮನೀಶ್, ರೋಹನ್ ಕದಂ, ಅನಿರುದ್ಧ ಜೋಶಿ ಬಲವಿದೆ. ಆದರೆ ಬೌಲಿಂಗ್ ನಲ್ಲಿ ಇದುವರೆಗೆ ಕೊಂಚ ಹಿನ್ನಡೆ ಅನುಭವಿಸಿದೆ.

ಕರ್ನಾಟಕಕ್ಕೆ ಹೋಲಿಸಿದರೆ ತಮಿಳುನಾಡು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿದೆ. ಸ್ವತಃ ನಾಯಕ ವಿಜಯ್ ಶಂಕರ್ ತಮಿಳುನಾಡಿನ ಕೀ ಆಟಗಾರ. ಉಭಯ ತಂಡಗಳಲ್ಲಿ ಯಾವುದೇ ತಂಡ ಗೆದ್ದರೂ ಇದು ಮೂರನೇ ಪ್ರಶಸ್ತಿಯಾಗಲಿದೆ. ಈ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments