ಸೈಯದ್ ಮುಷ್ತಾಕ್ ಅಲಿ ಸೆಮಿಫೈನಲ್: ಕರ್ನಾಟಕಕ್ಕೆ ಹರ್ಯಾಣ ಎದುರಾಳಿ

Webdunia
ಶುಕ್ರವಾರ, 29 ನವೆಂಬರ್ 2019 (09:46 IST)
ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂದು ಕರ್ನಾಟಕ ಹರ್ಯಾಣವನ್ನು ಎದುರಿಸುತ್ತಿದೆ.


ಸೂರತ್ ನಲ್ಲಿ ಪಂದ್ಯ ನಡೆಯಲಿದ್ದು, ಟೂರ್ನಿಯಲ್ಲಿ ಇದುವರೆಗೂ ಉತ್ತಮ ಪ್ರದರ್ಶನ ನೀಡಿರುವ ಕರ್ನಾಟಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಈಗಾಗಲೇ ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್, ಮನೀಶ್ ಪಾಂಡೆಯಿಂದಾಗಿ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಕರ್ನಾಟಕಕ್ಕೆ ಮಯಾಂಕ್ ಅಗರ್ವಾಲ್ ಸೇರ್ಪಡೆ ಮತ್ತಷ್ಟು ಚೈತನ್ಯ ನೀಡಿದೆ.

ಅತ್ತ ಹರ್ಯಾಣಗೆ ಯಜುವೇಂದ್ರ ಚಾಹಲ್, ಹರ್ಶಲ್ ಪಟೇಲ್, ಅಮಿತ್ ಮಿಶ್ರಾ ಬಲ ತುಂಬಲಿದ್ದಾರೆ. ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೂ ಕರ್ನಾಟಕ ಬಲಿಷ್ಠವಾಗಿಯೇ ಇದೆ. ಮಧ್ಯಾಹ್ನ 2.30 ಕ್ಕೆ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments