Webdunia - Bharat's app for daily news and videos

Install App

ಸೈಯದ್ ಮುಷ್ತಾಕ್ ಅಲಿ ಸೆಮಿಫೈನಲ್: ಕರ್ನಾಟಕಕ್ಕೆ ಹರ್ಯಾಣ ಎದುರಾಳಿ

Webdunia
ಶುಕ್ರವಾರ, 29 ನವೆಂಬರ್ 2019 (09:46 IST)
ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂದು ಕರ್ನಾಟಕ ಹರ್ಯಾಣವನ್ನು ಎದುರಿಸುತ್ತಿದೆ.


ಸೂರತ್ ನಲ್ಲಿ ಪಂದ್ಯ ನಡೆಯಲಿದ್ದು, ಟೂರ್ನಿಯಲ್ಲಿ ಇದುವರೆಗೂ ಉತ್ತಮ ಪ್ರದರ್ಶನ ನೀಡಿರುವ ಕರ್ನಾಟಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಈಗಾಗಲೇ ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್, ಮನೀಶ್ ಪಾಂಡೆಯಿಂದಾಗಿ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಕರ್ನಾಟಕಕ್ಕೆ ಮಯಾಂಕ್ ಅಗರ್ವಾಲ್ ಸೇರ್ಪಡೆ ಮತ್ತಷ್ಟು ಚೈತನ್ಯ ನೀಡಿದೆ.

ಅತ್ತ ಹರ್ಯಾಣಗೆ ಯಜುವೇಂದ್ರ ಚಾಹಲ್, ಹರ್ಶಲ್ ಪಟೇಲ್, ಅಮಿತ್ ಮಿಶ್ರಾ ಬಲ ತುಂಬಲಿದ್ದಾರೆ. ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೂ ಕರ್ನಾಟಕ ಬಲಿಷ್ಠವಾಗಿಯೇ ಇದೆ. ಮಧ್ಯಾಹ್ನ 2.30 ಕ್ಕೆ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments