Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಪುದುಚೇರಿ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ

Webdunia
ಭಾನುವಾರ, 6 ಮಾರ್ಚ್ 2022 (17:34 IST)
ಚೆನ್ನೈ: ಕರ್ನಾಟಕ ಮತ್ತು ಪುದುಚೇರಿ ನಡುವೆ ನಡೆದ ರಣಜಿ ಟ್ರೋಫಿ ಲೀಗ್ ಪಂದ್ಯದಲ್ಲಿ ರಾಜ್ಯ ತಂಡಕ್ಕೆ ಇನಿಂಗ್ಸ್ ಮತ್ತು 20 ರನ್ ಗಳ ಅಂತರದ ಭರ್ಜರಿ ಜಯ ಸಿಕ್ಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 8 ವಿಕೆಟ್ ನಷ್ಟಕ್ಕೆ 453 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಕರ್ನಾಟಕ ಪರ ದೇವದತ್ತ್ ಪಡಿಕ್ಕಲ್ 178 ರನ್ ಗಳಿಸಿ ಮಿಂಚಿದರು. ಇದಕ್ಕೆ ಉತ್ತರವಾಗಿ ಪುದುಚೇರಿ ಮೊದಲ ಇನಿಂಗ್ಸ್ ನಲ್ಲಿ 241 ರನ್ ಗಳಿಗೆ ಆಲೌಟ್ ಆಗಿತ್ತು.

ಬಳಿಕ ಕರ್ನಾಟಕ ಫಾಲೋ ಆನ್ ಹೇರಿತ್ತು. ಹೀಗಾಗಿ ಮತ್ತೆ ದ್ವಿತೀಯ ಸರದಿ ಆರಂಭಿಸಿದ ಪುದುಚೇರಿ ಕೇವಲ 192 ರನ್ ಗಳಿಗೆ ಆಲೌಟ್ ಆಯಿತು. ಶ್ರೇಯಸ್ ಗೋಪಾಲ್ 5 ವಿಕೆಟ್ ಕಬಳಿಸಿದರು. ಶತಕ ಗಳಿಸಿದ ದೇವದತ್ತ್ ಪಡಿಕ್ಕಲ್ ಪಂದ್ಯ ಶ್ರೇಷ್ಠರಾದರು. ಇದುವರೆಗೆ ಕರ್ನಾಟಕ ಆಡಿದ ಮೂರು ಲೀಗ್ ಪಂದ್ಯಗಳಲ್ಲಿ ಎರಡರಲ್ಲಿ ಜಯ ಗಳಿಸಿದ್ದು, ಒಂದನ್ನು ಡ್ರಾ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments