ರೋಚಕವಾಗಿ ರಣಜಿ ಪಂದ್ಯ ಗೆದ್ದ ಕರ್ನಾಟಕ

Webdunia
ಗುರುವಾರ, 12 ಡಿಸೆಂಬರ್ 2019 (17:11 IST)
ಬೆಂಗಳೂರು: ತಮಿಳುನಾಡು ವಿರುದ್ಧ ನಡೆದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ರೋಚಕವಾಗಿ ಅಂತಿಮ ದಿನದ ಅಂತಿಮ ಓವರ್ ನಲ್ಲಿ 26 ರನ್ ಗಳಿಂದ ಗೆದ್ದುಕೊಂಡಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 336 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 151 ಕ್ಕೆ ಆಲೌಟ್ ಆಗಿತ್ತು. ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 154 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಕೃಷ್ಣಪ್ಪ ಗೌತಮ್ 8 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ 2026 ರಲ್ಲಿ ಇಶಾನ್ ಕಿಶಾನ್ ಅತ್ಯುತ್ತಮ ಇನ್ನಿಂಗ್ಸ್: ಜೇಮ್ಸ್ ಫ್ರಾಂಕ್ಲಿನ್ ಮೆಚ್ಚುಗೆ

ಸೆಲ್ಫೀ ಬೇಕು ಎಂದು ಹುಡುಗನ ಜೊತೆ ಕ್ರಿಕೆಟಿಗ ರಿಯಾನ್ ಪರಾಗ್ ಹೀಗೆ ವರ್ತಿಸೋದಾ Video

IPL 2026: ಧೋನಿ ಥರಾ ಸ್ಟಂಪ್ ಔಟ್ ಮಾಡಿದ ಸಂಜು ಸ್ಯಾಮ್ಸನ್ ಮೇಲೆ ಕ್ಲಾಸನ್ ಕಿರಿಕ್ Video

ವಿಷಲ್ ಹಾಕಿ ಮನೆಗೆ ನಡೀರಿ... ಸಿಎಸ್ ಕೆ ಸೋಲಿಸಿ ಅಭಿಮಾನಿಗಳಿಗೆ ಸಿಗ್ನಲ್ ಕೊಟ್ಟ ಇಶಾನ್ ಕಿಶನ್ Video

IPL 2026: ಚಿಪಾಕ್ ನಲ್ಲಿ ಕೊನೆಯ ಬಾರಿಗೆ... ಭಾವುಕರಾದ ಧೋನಿ Video

ಮುಂದಿನ ಸುದ್ದಿ
Show comments