Webdunia - Bharat's app for daily news and videos

Install App

ರೋಚಕವಾಗಿ ರಣಜಿ ಪಂದ್ಯ ಗೆದ್ದ ಕರ್ನಾಟಕ

Webdunia
ಗುರುವಾರ, 12 ಡಿಸೆಂಬರ್ 2019 (17:11 IST)
ಬೆಂಗಳೂರು: ತಮಿಳುನಾಡು ವಿರುದ್ಧ ನಡೆದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ರೋಚಕವಾಗಿ ಅಂತಿಮ ದಿನದ ಅಂತಿಮ ಓವರ್ ನಲ್ಲಿ 26 ರನ್ ಗಳಿಂದ ಗೆದ್ದುಕೊಂಡಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 336 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 151 ಕ್ಕೆ ಆಲೌಟ್ ಆಗಿತ್ತು. ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 154 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಕೃಷ್ಣಪ್ಪ ಗೌತಮ್ 8 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments