Webdunia - Bharat's app for daily news and videos

Install App

ರೋಚಕವಾಗಿ ರಣಜಿ ಪಂದ್ಯ ಗೆದ್ದ ಕರ್ನಾಟಕ

Webdunia
ಗುರುವಾರ, 12 ಡಿಸೆಂಬರ್ 2019 (17:11 IST)
ಬೆಂಗಳೂರು: ತಮಿಳುನಾಡು ವಿರುದ್ಧ ನಡೆದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ರೋಚಕವಾಗಿ ಅಂತಿಮ ದಿನದ ಅಂತಿಮ ಓವರ್ ನಲ್ಲಿ 26 ರನ್ ಗಳಿಂದ ಗೆದ್ದುಕೊಂಡಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 336 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 151 ಕ್ಕೆ ಆಲೌಟ್ ಆಗಿತ್ತು. ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 154 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಕೃಷ್ಣಪ್ಪ ಗೌತಮ್ 8 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments