ರೋಚಕವಾಗಿ ರಣಜಿ ಪಂದ್ಯ ಗೆದ್ದ ಕರ್ನಾಟಕ

Webdunia
ಗುರುವಾರ, 12 ಡಿಸೆಂಬರ್ 2019 (17:11 IST)
ಬೆಂಗಳೂರು: ತಮಿಳುನಾಡು ವಿರುದ್ಧ ನಡೆದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ರೋಚಕವಾಗಿ ಅಂತಿಮ ದಿನದ ಅಂತಿಮ ಓವರ್ ನಲ್ಲಿ 26 ರನ್ ಗಳಿಂದ ಗೆದ್ದುಕೊಂಡಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 336 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 151 ಕ್ಕೆ ಆಲೌಟ್ ಆಗಿತ್ತು. ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 154 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಕೃಷ್ಣಪ್ಪ ಗೌತಮ್ 8 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಮುಂದಿನ ಸುದ್ದಿ
Show comments