Webdunia - Bharat's app for daily news and videos

Install App

ರೋಚಕವಾಗಿ ರಣಜಿ ಪಂದ್ಯ ಗೆದ್ದ ಕರ್ನಾಟಕ

Webdunia
ಗುರುವಾರ, 12 ಡಿಸೆಂಬರ್ 2019 (17:11 IST)
ಬೆಂಗಳೂರು: ತಮಿಳುನಾಡು ವಿರುದ್ಧ ನಡೆದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ರೋಚಕವಾಗಿ ಅಂತಿಮ ದಿನದ ಅಂತಿಮ ಓವರ್ ನಲ್ಲಿ 26 ರನ್ ಗಳಿಂದ ಗೆದ್ದುಕೊಂಡಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 336 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 151 ಕ್ಕೆ ಆಲೌಟ್ ಆಗಿತ್ತು. ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 307 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 154 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಕೃಷ್ಣಪ್ಪ ಗೌತಮ್ 8 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments