Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ: ಸಚಿನ್ ದಾಖಲೆ ಮುರಿದ ಮಯಾಂಕ್

Webdunia
ಮಂಗಳವಾರ, 27 ಫೆಬ್ರವರಿ 2018 (16:51 IST)
ದೆಹಲಿ: ಸೌರಾಷ್ಟ್ರ ವಿರುದ್ಧ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಕರ್ನಾಟಕ 41 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ.
 

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಆರಂಭಿಕ ಕುಸಿತ ಕಂಡರೂ ನಂತರ ಮಯಾಂಕ್ ಅಗರ್ವಾಲ್ ಅವರ 90 ರನ್ ಮತ್ತ ರವಿಕಾಂತ್ ಸಮರ್ಥ್ ಅವರ 48 ರನ್ ಗಳ ಇನಿಂಗ್ಸ್ ನಿಂದ ಚೇತರಿಸಿಕೊಂಡಿತು. ಇದರಿಂದಾಗಿ ರಾಜ್ಯದ ತಂಡ 45.5 ಓವರ್ ಗಳಲ್ಲಿ 253 ರ ನ್ ಗಳಿಗೆ ಆಲೌಟ್ ಆಯಿತು. ರಣಜಿಯ ಭರ್ಜರಿ ಫಾರ್ಮ್ ಮುಂದುವರಿಸಿದ ಮಯಾಂಕ್ ಸಚಿನ್ ತೆಂಡುಲ್ಕರ್ ಅವರ ದಾಖಲೆಯೊಂದನ್ನು ಮುರಿದರು.

ಎಲ್ಲಾ ಮಾದರಿಯ ದೇಶೀಯ ಟೂರ್ನಿಯಲ್ಲಿ ಒಂದೇ ಋತುವಿನಲ್ಲಿ 700 ರನ್ ಗಳಿಸುವ ಮೂಲಕ ತೆಂಡುಲ್ಕರ್ ದಾಖಲೆ ಮುರಿದರು. ಕರ್ನಾಟಕಕ್ಕೆ ದಿಟ್ಟ ಹೋರಾಟ ನೀಡಿದ ಸೌರಾಷ್ಟ್ರದ ಚೇತೇಶ್ವರ ಪೂಜಾರ 94 ರನ್ ಗಳಿಸಿ ಭೀತಿ ಹುಟ್ಟಿಸಿದರು. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ಸೌರಾಷ್ಟ್ರ ಸೋತಿತು. ಕರ್ನಾಟಕ ಪರ ಯುವ ಬೌಲರ್ ಗಳಾದ ಪ್ರದೀಶ್ ಕೃಷ್ಣ 3 ಮತ್ತು ಪ್ರದೀಪ್ ಟಿ 2 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments