Webdunia - Bharat's app for daily news and videos

Install App

8 ವರ್ಷಗಳ ಬಳಿಕ ಟೀಂ ಇಂಡಿಯಾಕ್ಕೆ ಆಯ್ಕೆಯಾಗುತ್ತಾರಾ ಕರುಣ್ ನಾಯರ್

Krishnaveni K
ಸೋಮವಾರ, 13 ಜನವರಿ 2025 (11:49 IST)
Photo Credit: X
ಮುಂಬೈ: ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಸಿಡಿಸಿದ್ದ ಕರುಣ್ ನಾಯರ್ 8 ವರ್ಷಗಳ ಬಳಿಕ ಈಗ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ವಿದರ್ಭ ಪರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರುನ್ ನಾಯರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಬಾರಿ ಇದುವರೆಗೆ ಅವರು ಐದು ಶತಕ ಬಾರಿಸಿದ್ದು ಇದುವರೆಗೆ ಒಮ್ಮೆಯೂ ಔಟಾಗಿಲ್ಲ. ಅವರ ಸಾಹಸದಿಂದ ಸೆಮಿಫೈನಲ್ ಗೆ ತಲುಪಿದೆ.

ಕರುಣ್ ನಾಯರ್ ಭರ್ಜರಿ ಬ್ಯಾಟಿಂಗ್ ಈಗ ಆಯ್ಕೆಗಾರರ ಗಮನ ಸೆಳೆದಿದೆ. ಸದ್ಯಕ್ಕೆ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯದಿಂದಾಗಿ ಸತತವಾಗಿ ಸೋಲು ಕಾಣುತ್ತಿದೆ. ಹೀಗಾಗಿ ತಂಡದ ಹಿರಿಯ ಆಟಗಾರರಿಗೆ ಕೊಕ್ ಕೊಟ್ಟು ಕಿರಿಯರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆಗಳು ನಡೆದಿವೆ.

ಪರಿವರ್ತನೆಯ ಕಾಲದಲ್ಲಿ ಟೀಂ ಇಂಡಿಯಾದಲ್ಲಿ ಕರುಣ್ ನಾಯರ್ ಗೂ ಅವಕಾಶ ಸಿಗಬಹುದು ಎಂದು ವರದಿಯಾಗುತ್ತಿದೆ. ಹೀಗಾದಲ್ಲಿ ಕರುಣ್ ಬರೋಬ್ಬರಿ 8 ವರ್ಷಗಳ ಬಳಿಕ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments