ಭಾರತ-ಲಂಕಾ ಟೆಸ್ಟ್: ಟೀಂ ಇಂಡಿಯಾ ಕಾಡುತ್ತಿರುವ ಕರುಣರತ್ನೆ

Webdunia
ಸೋಮವಾರ, 14 ಮಾರ್ಚ್ 2022 (17:02 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 447 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಲಂಕಾ ಇತ್ತೀಚೆಗಿನ ವರದಿ ಬಂದಾಗ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದೆ.

 ಟೀಂ ಇಂಡಿಯಾ ಬೌಲರ್ ಗಳನ್ನು ಕಾಡುತ್ತಿರುವ ಧಿಮುತ ಕರುಣರತ್ನೆ 89 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರ ಜೊತೆಗೆ ನಿನ್ನೆ ಅಜೇಯರಾಗುಳಿದಿದ್ದ ಕುಸಾಲ್ ಮೆಂಡಿಸ್ 54 ರನ್ ಗಳಿಸಿ ಔಟಾದರು. ಈ ನಡುವೆ ವಿಕೆಟ್ ಕೀಪರ್ ನಿರೋಶನ್ ಡಿಕ್ ವೆಲ್ಲಾ ಜಿಗುಟಿನ ಆಟಕ್ಕೆ ಕೈ ಹಾಕಿದರಾದರೂ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಔಟಾದರು.

ಶ್ರೀಲಂಕಾಗೆ ಗೆಲ್ಲಲು ಇನ್ನೂ 267 ರನ್ ಗಳ ಅಗತ್ಯವಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್ ತಲಾ 2, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments