Webdunia - Bharat's app for daily news and videos

Install App

ಭಾರತ-ಲಂಕಾ ಪಂದ್ಯದ ವೇಳೆ ಕಾಶ್ಮೀರ ವಿವಾದ ಎಳೆದು ತಂದ ಕಿಡಿಗೇಡಿಗಳು

Webdunia
ಭಾನುವಾರ, 7 ಜುಲೈ 2019 (09:40 IST)
ಲಂಡನ್: ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಕಿಡಿಗೇಡಿಗಳು ಮೈದಾನದ ಬಳಿ ಕಾಶ್ಮೀರಕ್ಕೆ ನ್ಯಾಯ ಒದಗಿಸಿ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.


ಇದೇ ವಿಶ್ವಕಪ್ ಕೂಟದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದ ವೇಳೆ ಬಲೂಚಿಸ್ತಾನ ರಾಜಕೀಯ ವಿಚಾರವಾಗಿ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿತ್ತು.

ಇದಾದ ಬಳಿಕ ಐಸಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಈ ರೀತಿಯ ಬಿತ್ತಿಫಲಕಗಳನ್ನು ಮೈದಾನದ ಒಳಗೆ ತೆಗೆದುಕೊಂಡು ಹೋಗಲು ಪ್ರೇಕ್ಷಕರಿಗೆ ಅನುವು ಮಾಡಿಕೊಡದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಹಾಗಿದ್ದರೂ ಇಂತಹ ಘಟನೆ ಮತ್ತೆ ಮರುಕಳಿಸಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments