Webdunia - Bharat's app for daily news and videos

Install App

ಮತ್ತೊಬ್ಬ ಟೀಂ ಇಂಡಿಯಾ ಆಟಗಾರನಿಗೆ ಆಯ್ಕೆಗಾರರಿಂದ ಅನ್ಯಾಯ

Webdunia
ಶನಿವಾರ, 27 ಅಕ್ಟೋಬರ್ 2018 (08:29 IST)
ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾದಿಂದ ಕರುಣ್ ನಾಯರ್, ಮುರಳಿ ವಿಜಯ್ ಗೆ ಹೇಳದೇ ಕೇಳದೇ ಕೊಕ್ ನೀಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಕೇದಾರ್ ಜಾದವ್ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಅಂತಹದ್ದೇ ವಿವಾದಕ್ಕೆ ಗುರಿಯಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಉಳಿದ ಏಕದಿನ ಪಂದ್ಯಗಳಿಗೆ ಕೇದಾರ್ ಜಾದವ್ ರನ್ನು ಕಾರಣವಿಲ್ಲದೇ ಹೊರಗಿಟ್ಟಿರುವುದು ವಿವಾದ ಹುಟ್ಟು ಹಾಕಿದೆ. ನನ್ನನ್ನು ಯಾವ ಕಾರಣಗಳಿಗೆ ಹೊರಗಿಡಲಾಯಿತು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಜಾದವ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಏಷ್ಯಾ ಕಪ್ ಟೂರ್ನಿಯಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಜಾದವ್ ರನ್ನು ವಿಂಡೀಸ್ ವಿರುದ್ಧ ಆಡಿಸದೇ ಈಗ ಕೊಕ್ ನೀಡಲಾಗಿದೆ. ಕರುಣ್ ನಾಯರ್ ಗೂ ಇದೇ ರೀತಿ ಮಾಡಲಾಗಿತ್ತು. ಮೊದಲು ಜಾದವ್ ಗೆ ಕೊಕ್ ನೀಡಿದ್ದಕ್ಕೆ ಫಿಟ್ ನೆಸ್ ನೆಪ ಹೇಳಿದ್ದ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬಳಿಕ ದೇಶೀಯ ಪಂದ್ಯಗಳಲ್ಲಿ ಆಡಿ ಸಾಮರ್ಥ್ಯ ಸಾಬೀತು ಪಡಿಸಲಿ ಎಂದಿದ್ದಾರೆ. ಈ ಗೊಂದಲಗಳಿಂದಾಗಿ ಅನ್ಯಾಯವಾಗಿರುವುದು ಕೇದಾರ್ ಜಾದವ್ ಗೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments