ವಿರಾಟ್ ಕೊಹ್ಲಿ ಆರ್ಭಟವನ್ನ ತಡೆದರೆ ನಮ್ಮ ಯಶಸ್ಸು ಸುಲಭ: ಸ್ಟೀವನ್ ಸ್ಮಿತ್

Webdunia
ಸೋಮವಾರ, 11 ಸೆಪ್ಟಂಬರ್ 2017 (13:50 IST)
ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರನ್ನ ತಡೆದರೆ ಸರಣಿಯಲ್ಲಿ ನಮ್ಮ ಯಶಸ್ಸು ಖಂಡಿತಾ ಎಂದು ಆಸ್ಟ್ರೇಲಿಯಾ ನಾಯಕ ಸ್ಟೀವನ್ ಸ್ಮಿತ್ ಹೇಳಿದ್ದಾರೆ.
 

ಭಾರತ ವಿರುದ್ಧದ ಸರಣಿ ಬಗ್ಗೆ ಮಾತನಾಡಿದ ಸ್ಟೀವನ್ ಸ್ಮಿತ್,  ಕೊಹ್ಲಿಯೊಂದಿಗಿನ ಭಿನ್ನಾಭಿಪ್ರಾಯಗಳ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುವಂತಿಲ್ಲ.  ವಿರಾಟ್ ಕೊಹ್ಲಿ ಒಬ್ಬ ಅತ್ಯುತ್ತಮ ಆಟಗಾರ ಮತ್ತು ಅದ್ಭುತ ಏಕದಿನ ದಾಖಲೆಯನ್ನು ಹೊಂದಿದ್ದಾರೆ. ಈ ಸರಣಿಯಲ್ಲಿ ನಾವು ಎಷ್ಟು ಸಾಧ್ಯವೋ ಅಷ್ಟು ವಿರಾಟ್ ಕೊಹ್ಲಿ ಅವರನ್ನ ನಿರ್ಬಂಧಿಸಿದರೆ ನಾವು ಯಶಸ್ಸು ಸಾಧಿಸಬಹುದು ಎಂದು ಅವರು ಹೇಳಿದ್ದಾರೆ.

ಒಳ್ಳೆಯ ಕ್ರೀಡಾ ಸ್ಫೂರ್ತಿಯಿಂದ ಆಡುತ್ತೇವೆ. ಭಾರತದ ವಿರುದ್ಧ ಆಡುವುದು ನಿಜಕ್ಕೂ ಸವಾಲಿನ ಸಂಗತಿ. 2013ರಲ್ಲಿ ಭಾರತ ವಿರುದ್ಧ ನಡೆದ ಏಕದಿನ ಪ್ರವಾಸ ನಿಜಕ್ಕೂ ರನ್`ಗಳ ಹಬ್ಬವಾಗಿತ್ತು. ಅತ್ಯಧಿಕ ಸ್ಕೋರ್ ಮೂಲಕ ಪಂದ್ಯಗಳು ಗಮನ ಸೆಳೆದಿದ್ವುೇ ಇತಿಹಾಸ ಮರುಕಳಿಸುವ ಸಾಧ್ಯತೆ ಇದೆ ಎಂದು ಸ್ಮಿತ್ ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್`ಗೆ ಹೋಲಿಸಿದರೆ ಏಕದಿನ ಸರಣಿ ವಿಭಿನ್ನವಾದದ್ದು. ಅಕ್ಷರ್ ಪಟೇಲ್ ಮತ್ತು ಯಜುವೇಂದ್ರ ಚಾಹಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಕುಲದೀಪ್ ಯಾದವ್ ಸಹ ಅತ್ಯುತ್ತಮ ಬೌಲರ್. ಭಾರತದ ಬಳಿ ಒಳ್ಳೆಯ ಸ್ಪಿನ್ ಆಯ್ಕೆ ಇದೆ ಎಂದು ಸ್ಮಿತ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments