Webdunia - Bharat's app for daily news and videos

Install App

ತಿರುವನಂತಪುರಂ ಸ್ಟೇಡಿಯಂ ಪಕ್ಕ ಸಂಜು ಸ್ಯಾಮ್ಸನ್ ಬೃಹತ್ ಕಟೌಟ್ ಹಾಕಿದ ಅಭಿಮಾನಿಗಳು

Webdunia
ಬುಧವಾರ, 28 ಸೆಪ್ಟಂಬರ್ 2022 (17:26 IST)
ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ನಡೆಯುವ ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದ ಪಕ್ಕ ಕೇರಳದ ಅಭಿಮಾನಿಗಳು ಸಂಜು ಸ್ಯಾಮ್ಸನ್ ಬೃಹತ್ ಕಟೌಟ್ ಹಾಕಿ ತಮ್ಮ ಪ್ರೀತಿ ಪ್ರದರ್ಶಿಸಿದ್ದಾರೆ.

ಕೇರಳ ಮೂಲದ ಸಂಜು ಸ್ಯಾಮ್ಸನ್ ಈ ಸರಣಿಗೆ ಮತ್ತು ಟಿ20 ವಿಶ್ವಕಪ್ ಗೂ ಟೀಂ ಇಂಡಿಯಾಗೆ ಆಯ್ಕೆಯಾಗಿಲ್ಲ. ಅವರನ್ನು ಆಯ್ಕೆ ಮಾಡದೇ ಇರುವುದು ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಟೀಂ ಇಂಡಿಯಾ ಪಂದ್ಯವಾಡಲಿರುವ ಮೈದಾನದ ಪಕ್ಕವೇ ಸಂಜು ಬೃಹತ್ ಕಟೌಟ್ ಹಾಕಿ ಅಭಿಮಾನಿಗಳು ತಮ್ಮ ಮೆಚ್ಚಿನ ಆಟಗಾರನ ಮೇಲಿನ ಅಭಿಮಾನ ಪ್ರದರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments