Webdunia - Bharat's app for daily news and videos

Install App

ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ವಿಧಿಸಿದ್ದ ಅಜೀವ ನಿಷೇಧ ತೆರವು

Webdunia
ಸೋಮವಾರ, 7 ಆಗಸ್ಟ್ 2017 (15:11 IST)
ಬಿಸಿಸಿಐನಿಂದ ಅಜೀವ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗ ಎಸ್. ಶ್ರೀಶಾಂತ್`ಗೆ ಕೇರಳ ಹೈಕೋರ್ಟ್ ರಿಲೀಫ್ ನೀಡಿದೆ. ಅಜೀವ ನಿಷೇಧ ತೆರವುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

2013ರಲ್ಲಿ ಐಪಿಎಲ್ ಸರಣಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಿಲುಕಿದ್ದ ಶ್ರೀಶಾಂತ್, ಬಂಧನಕ್ಕೊಳಗಾಗಿ ಬಳಿಕ ರಿಲೀಸ್ ಆಗಿದ್ದರು. ಬಳಿಕ ಬಿಸಿಸಿಐ ಶ್ರೀಶಾಂತ್`ಗೆ ಕ್ರಿಕೆಟ್`ನಿಂದ ಅಜೀವ ನಿಷೇಧ ಹೇರಿತ್ತು. ಇದನ್ನ ಪ್ರಶ್ನಿಸಿ ಶ್ರೀಶಾಮತ್ ಮಾರ್ಚ್`ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಶಾಂತ್`ಗೆ ರಿಲೀಫ್ ಕೊಟ್ಟಿದೆ. ಬಿಸಿಸಿಐ ನಿಷೇಧ ಆದೇಶವನ್ನ ವಜಾ ಮಾಡಿದೆ.

ಶ್ರೀಶಾಂತ್ ವಿರುದ್ಧದ ನಿಷೇಧ ವಜಾಗೊಂಡರೂ ಸಹ ಟೀಮ್ ಇಂಡಿಯಾಗೆ ಕಮ್ ಬ್ಯಾಕ್ ಮಾಡುವುದು ಕಷ್ಟ ಸಾಧ್ಯ. ಶ್ರೀಶಾಂತ್ ಅವರಲ್ಲಿ ಈ ಹಿಂದಿನ ಆಟದ ಖದರ್ ಉಳಿದಿಲ್ಲ. ಜೊತೆಗೆ ಕ್ರಿಕೆಟ್`ನಿಂದ ಹಲವು ವರ್ಷಗಳಿಂದ ದೂರವೇ ಇರುವ ಶ್ರೀಶಾಂತ್ ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ಆದರೆ, ಶ್ರೀಶಾಂತ್ ಐಪಿಎಲ್`ನಲ್ಲಿ ಗಮನ ಸೆಳೆಯಬಹುದು. ಇದೇ ಪ್ರಕರಣದಲ್ಲಿ ನಿಷೆಧಕ್ಕೊಳಗಾಗಿದ್ದ ಚೆನ್ನೈ, ರಾಜಸ್ಥಾನ ತಂಡಗಳು ಸಹ ಮುಂದಿನ ವರ್ಷ ಐಪಿಎಲ್`ಗೆ ಎಂಡ್ರಿ ಕೊಡುತ್ತಿದ್ದು, ಶ್ರೀಶಾಂತ್ ಅವಕಾಶ ಗಿಟ್ಟಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments