Webdunia - Bharat's app for daily news and videos

Install App

ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ವಿಧಿಸಿದ್ದ ಅಜೀವ ನಿಷೇಧ ತೆರವು

Webdunia
ಸೋಮವಾರ, 7 ಆಗಸ್ಟ್ 2017 (15:11 IST)
ಬಿಸಿಸಿಐನಿಂದ ಅಜೀವ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗ ಎಸ್. ಶ್ರೀಶಾಂತ್`ಗೆ ಕೇರಳ ಹೈಕೋರ್ಟ್ ರಿಲೀಫ್ ನೀಡಿದೆ. ಅಜೀವ ನಿಷೇಧ ತೆರವುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

2013ರಲ್ಲಿ ಐಪಿಎಲ್ ಸರಣಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಿಲುಕಿದ್ದ ಶ್ರೀಶಾಂತ್, ಬಂಧನಕ್ಕೊಳಗಾಗಿ ಬಳಿಕ ರಿಲೀಸ್ ಆಗಿದ್ದರು. ಬಳಿಕ ಬಿಸಿಸಿಐ ಶ್ರೀಶಾಂತ್`ಗೆ ಕ್ರಿಕೆಟ್`ನಿಂದ ಅಜೀವ ನಿಷೇಧ ಹೇರಿತ್ತು. ಇದನ್ನ ಪ್ರಶ್ನಿಸಿ ಶ್ರೀಶಾಮತ್ ಮಾರ್ಚ್`ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಶಾಂತ್`ಗೆ ರಿಲೀಫ್ ಕೊಟ್ಟಿದೆ. ಬಿಸಿಸಿಐ ನಿಷೇಧ ಆದೇಶವನ್ನ ವಜಾ ಮಾಡಿದೆ.

ಶ್ರೀಶಾಂತ್ ವಿರುದ್ಧದ ನಿಷೇಧ ವಜಾಗೊಂಡರೂ ಸಹ ಟೀಮ್ ಇಂಡಿಯಾಗೆ ಕಮ್ ಬ್ಯಾಕ್ ಮಾಡುವುದು ಕಷ್ಟ ಸಾಧ್ಯ. ಶ್ರೀಶಾಂತ್ ಅವರಲ್ಲಿ ಈ ಹಿಂದಿನ ಆಟದ ಖದರ್ ಉಳಿದಿಲ್ಲ. ಜೊತೆಗೆ ಕ್ರಿಕೆಟ್`ನಿಂದ ಹಲವು ವರ್ಷಗಳಿಂದ ದೂರವೇ ಇರುವ ಶ್ರೀಶಾಂತ್ ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ಆದರೆ, ಶ್ರೀಶಾಂತ್ ಐಪಿಎಲ್`ನಲ್ಲಿ ಗಮನ ಸೆಳೆಯಬಹುದು. ಇದೇ ಪ್ರಕರಣದಲ್ಲಿ ನಿಷೆಧಕ್ಕೊಳಗಾಗಿದ್ದ ಚೆನ್ನೈ, ರಾಜಸ್ಥಾನ ತಂಡಗಳು ಸಹ ಮುಂದಿನ ವರ್ಷ ಐಪಿಎಲ್`ಗೆ ಎಂಡ್ರಿ ಕೊಡುತ್ತಿದ್ದು, ಶ್ರೀಶಾಂತ್ ಅವಕಾಶ ಗಿಟ್ಟಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments