Webdunia - Bharat's app for daily news and videos

Install App

ಅರ್ಜೆಂಟೀನಾ ಸೋತಿದ್ದಕ್ಕೆ ಪ್ರಾಣ ಕಳೆದುಕೊಂಡ ಕೇರಳ ಯುವಕ?!

Webdunia
ಶನಿವಾರ, 23 ಜೂನ್ 2018 (11:43 IST)
ತಿರುವನಂತಪುರಂ: ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಅರ್ಜೆಂಟಿನಾ ತಂಡ ಕ್ರೊಷಿಯಾ ವಿರುದ್ಧ ಆಘಾತಕಾರಿ ಸೋಲನುಭವಿಸಿದ ನಿರಾಶೆಯಲ್ಲಿ ಕೇರಳ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅರುಮನ್ನೂರ್ ಎಂಬ ಪ್ರದೇಶದ ಯುವಕ ಡಿನು ಅಲೆಕ್ಸ್ ಎಂಬಾತ ಅರ್ಜೆಂಟೀನಾದ ಸ್ಟಾರ್ ಆಟಗಾರ ಲಿಯೋನ್ ಮೆಸ್ಸಿಯ ಹುಚ್ಚು ಅಭಿಮಾನಿ. ಆದರೆ ಗುರುವಾರ ರಾತ್ರಿ ನಡೆದಿದ್ದ ಪಂದ್ಯದಲ್ಲಿ ಅರ್ಜೆಂಟೀನಾ ಕ್ರೊಷಿಯಾ ವಿರುದ್ಧ 0-3 ಅಂತರದಿಂದ ಸೋಲನುಭವಿಸಿ ಅಭಿಮಾನಿಗಳಿಗೆ ಆಘಾತ ನೀಡಿತ್ತು.

ಇದೇ ಬೇಸರದಲ್ಲಿ ಕೇರಳದ ಅಭಿಮಾನಿ ತನ್ನ ಸಾವಿಗೆ ಅರ್ಜೆಂಟೀನಾದ ಸೋಲೇ ಕಾರಣ ಎಂದು ಬರೆದು ಮನೆಯಿಂದ ಹೊರಬಿದ್ದಿದ್ದಾರೆ. ತಕ್ಷಣ ಪೊಲೀಸರು ಶ್ವಾನ ದಳದೊಂದಿಗೆ ಬಂದಾಗ ಅವು ಮನೆಯ ಸುತ್ತ ಮುತ್ತ ಹುಡುಕಾಟ ನಡೆಸಿ ಪಕ್ಕದ ನದಿ ದಂಡೆವರೆಗೂ ಹೋಗಿವೆ. ಇದೀಗ ನದಿಯಲ್ಲಿ ಅಲೆಕ್ಸ್ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments