Select Your Language

Notifications

webdunia
webdunia
webdunia
webdunia

ದಿನೇಶ್ ಕಾರ್ತಿಕ್ ಕಟ್ಟಿಹಾಕಲು ಕಷ್ಟವಾಗುವುದೇಕೆ? ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಣೆ

ದಿನೇಶ್ ಕಾರ್ತಿಕ್ ಕಟ್ಟಿಹಾಕಲು ಕಷ್ಟವಾಗುವುದೇಕೆ? ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಣೆ
ಬೆಂಗಳೂರು , ಭಾನುವಾರ, 19 ಜೂನ್ 2022 (09:30 IST)
ಬೆಂಗಳೂರು: ವಯಸ್ಸಿನಲ್ಲಿ ಹಿರಿಯನಾದರೂ ಟಿ20 ಕ್ರಿಕೆಟ್ ನ ಬೆಸ್ಟ್ ಫಿನಿಶರ್ ಆಗಿರುವ ದಿನೇಶ್ ಕಾರ್ತಿಕ್ ಗೆ ಕಡಿವಾಣ ಹಾಕುವುದು ಕಷ್ಟವಾಗುವುದೇಕೆ ಎಂದು ದ.ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಿಸಿದ್ದಾರೆ.
 

ದಿನೇಶ್ ಕಾರ್ತಿಕ್ ಇತರ ಬ್ಯಾಟಿಗರಂತಲ್ಲ. ಅವರು ಅಸಂಪ್ರದಾಯಿಕ ಜಾಗದಲ್ಲಿ ರನ್ ಗಳಿಸಲು ಯತ್ನಿಸುತ್ತಾರೆ. ಈ ಕಾರಣಕ್ಕೆ ಅವರಿಗೆ ಫೀಲ್ಡಿಂಗ್ ಸೆಟ್ ಮಾಡುವುದು ಕಷ್ಟವಾಗುತ್ತಿದೆ. ಈ ಕಾರಣಕ್ಕೇ ಅವರನ್ನು ನಿಯಂತ್ರಿಸುವುದು ಎದುರಾಳಿಗಳಿಗೆ ಕಷ್ಟವಾಗುತ್ತಿದೆ ಎಂದು ಕೇಶವ್ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ದ.ಆಫ್ರಿಕಾ ವಿರುದ್ಧ ಗೆದ್ದ ಕಳೆದ ಎರಡೂ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಎದುರಾಳಿಗಳಿಗೆ ನುಂಗಲಾರದ ತುತ್ತಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ