ದಿನೇಶ್ ಕಾರ್ತಿಕ್ ಕಟ್ಟಿಹಾಕಲು ಕಷ್ಟವಾಗುವುದೇಕೆ? ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಣೆ

Webdunia
ಭಾನುವಾರ, 19 ಜೂನ್ 2022 (09:30 IST)
ಬೆಂಗಳೂರು: ವಯಸ್ಸಿನಲ್ಲಿ ಹಿರಿಯನಾದರೂ ಟಿ20 ಕ್ರಿಕೆಟ್ ನ ಬೆಸ್ಟ್ ಫಿನಿಶರ್ ಆಗಿರುವ ದಿನೇಶ್ ಕಾರ್ತಿಕ್ ಗೆ ಕಡಿವಾಣ ಹಾಕುವುದು ಕಷ್ಟವಾಗುವುದೇಕೆ ಎಂದು ದ.ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಿಸಿದ್ದಾರೆ.
 

ದಿನೇಶ್ ಕಾರ್ತಿಕ್ ಇತರ ಬ್ಯಾಟಿಗರಂತಲ್ಲ. ಅವರು ಅಸಂಪ್ರದಾಯಿಕ ಜಾಗದಲ್ಲಿ ರನ್ ಗಳಿಸಲು ಯತ್ನಿಸುತ್ತಾರೆ. ಈ ಕಾರಣಕ್ಕೆ ಅವರಿಗೆ ಫೀಲ್ಡಿಂಗ್ ಸೆಟ್ ಮಾಡುವುದು ಕಷ್ಟವಾಗುತ್ತಿದೆ. ಈ ಕಾರಣಕ್ಕೇ ಅವರನ್ನು ನಿಯಂತ್ರಿಸುವುದು ಎದುರಾಳಿಗಳಿಗೆ ಕಷ್ಟವಾಗುತ್ತಿದೆ ಎಂದು ಕೇಶವ್ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ದ.ಆಫ್ರಿಕಾ ವಿರುದ್ಧ ಗೆದ್ದ ಕಳೆದ ಎರಡೂ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಎದುರಾಳಿಗಳಿಗೆ ನುಂಗಲಾರದ ತುತ್ತಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಬ್ಬಾ ಕೊಹ್ಲಿ ಬೆನ್ನು ತಟ್ಟಿದರೂ ಇಷ್ಟೊಂದು ಆಟಿಟ್ಯೂಡ್ ತೋರಿಸ್ತಾರಾ ಹರ್ಪ್ರೀತ್ ಬ್ರಾರ್ Video

IPL 2026: ಪಂಜಾಬ್‌ ವಿರುದ್ಧ ಗೆದ್ದು ಪ್ಲೇ–ಆಫ್‌ಗೆ ಲಗ್ಗೆ ಹಾಕಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS PBKS: ಟಾಸ್‌ ಗೆದ್ದ ಪಂಜಾಬ್‌, ಬೌಲಿಂಗ್ ಆಯ್ಕೆ

ನನ್ನನ್ನು ಉತ್ತಮ ಮನುಷ್ಯನನ್ನಾಗಿ ಮಾಡಿದಳು: ಪತ್ನಿ ಅನುಷ್ಕಾ ತಂದ ಬದಲಾವಣೆ ಬಗ್ಗೆ ವಿರಾಟ್ ಕೊಹ್ಲಿ ಮಾತು

IPL 2026: ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಇಂದು ಮಹತ್ವದ ಪಂದ್ಯ: ಗೆದ್ದರೆ ಪ್ಲೇಆಫ್‌ ಸ್ಥಾನ ಫಿಕ್ಸ್‌

ಮುಂದಿನ ಸುದ್ದಿ
Show comments