Webdunia - Bharat's app for daily news and videos

Install App

ಅಶ್ವಿನ್ ಬಗ್ಗೆ ಎಚ್ಚರ ಎಂದ ಕೆವಿನ್ ಪೀಟರ್ಸನ್

Webdunia
ಶುಕ್ರವಾರ, 4 ನವೆಂಬರ್ 2016 (08:45 IST)
ಮುಂಬೈ: ಭಾರತದ ವಿರುದ್ಧ ಟೆಸ್ಟ್ ಸರಣಿ ಆಡುವಾಗ ಪ್ರಮುಖವಾಗಿ ಅವರ ಸ್ಪಿನ್ ಜೋಡಿಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಬಗ್ಗೆ ಎಚ್ಚರವಾಗಿರಿ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಎಚ್ಚರಿಕೆ ನೀಡಿದ್ದಾರೆ.

ಭಾರತದ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅನುಭವವಿರುವ ಕೆವಿನ್, ಅಶ್ವಿನ್ ರ ದೂಸ್ರಾ ಎಸೆತಗಳನ್ನು ಎದುರಿಸಲು ಸಾಧ್ಯವಾದರೆ ಮೇಲುಗೈ ಸಾಧಿಸಿದಂತೆ ಎಂದು ತಮ್ಮ ತಂಡದ ಆಟಗಾರರಿಗೆ ಕಿವಿ ಮಾತು ಹೇಳಿದ್ದಾರೆ.

“ನನಗೆ ಅಶ್ವಿನ್ ದೂಸ್ರಾ ಎಸೆತ ಎದುರಿಸಲು ಕಷ್ಟವಾಗುತ್ತಿರಲಿಲ್ಲ. ಹೀಗಾಗಿ ಭಾರತದ ಎದುರು ಯಶಸ್ವಿಯಾದೆ. ಆದರೆ ಇಂಗ್ಲೆಂಡ್ ನ ಆಟಗಾರರು ಇದನ್ನು ಕಲಿಯಬೇಕು. ಅಲ್ಲಿ ಕೆಳ ಹಂತದಲ್ಲಿ ಬೌನ್ಸ್ ಆಗುವ ಆಫ್ ಸ್ಪಿನ್ ಬೌಲಿಂಗ್ ನಲ್ಲಿ ಆಡುವುದು ಕಷ್ಟವೇ. ಆದರೂ ಯಶಸ್ಸು ಸಿಗಬೇಕಾದರೆ ಹೀಗೇ ಮಾಡಬೇಕು” ಎಂದು ಕೆವಿನ್ ಕಿವಿ ಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

ಮುಂದಿನ ಸುದ್ದಿ
Show comments