Webdunia - Bharat's app for daily news and videos

Install App

ಕೆಪಿಎಲ್-8 ಟಿ20 ಟ್ರೋಫಿ ಅನಾವರಣಗೊಳಿಸಿದ ಕಿಚ್ಚ ಸುದೀಪ್

Webdunia
ಬುಧವಾರ, 14 ಆಗಸ್ಟ್ 2019 (09:49 IST)
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆ ಸಹಯೋಗದಿಂದ ನಡೆಯಲಿರುವ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿಯನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿದ್ದಾರೆ.


ಟ್ರೋಫಿ ಅನಾವರಣ ಸಮಾರಂಭದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ, ಮಾಜಿ ಕ್ರಿಕೆಟಿಗ ಬಿಎಸ್‍ ಚಂದ್ರಶೇಖರ್ ಉಪಸ್ಥಿತರಿದ್ದರು. ಈ ಬಾರಿ ಮೂರು ಮಹಿಳಾ ತಂಡಗಳೂ ಆಡುತ್ತಿರುವುದು ವಿಶೇಷ.

ಈ ವೇಳೆ ಮಾತನಾಡಿರುವ ಕಿಚ್ಚ ಸುದೀಪ್ ಮುಂದಿನ ವರ್ಷ ಕೆಪಿಎಲ್ ನಲ್ಲಿ ಆಡುವುದಾಗಿ ಹೇಳಿಕೊಂಡಿದ್ದಾರೆ. ಹಿಂದೊಮ್ಮೆ ಕಿಚ್ಚ ನೇತೃತ್ವದ ತಂಡ ಕೆಪಿಎಲ್ ನಲ್ಲಿ ಆಡಿಯೂ ಹೀನಾಯ ಪ್ರದರ್ಶನ ನೀಡಿತ್ತು. ಆಗಸ್ಟ್ 16 ರಿಂದ ರಾಜ್ಯದ ವಿವಿಧೆಡೆ ಟೂರ್ನಮೆಂಟ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments