Webdunia - Bharat's app for daily news and videos

Install App

ಪಂಜಾಬ್ ತಂಡಕ್ಕೆ ಕೈಕೊಟ್ಟ ಕೆಎಲ್ ರಾಹುಲ್ ಬಗ್ಗೆ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದೇನು?

Webdunia
ಬುಧವಾರ, 1 ಡಿಸೆಂಬರ್ 2021 (09:59 IST)
ಮುಂಬೈ: ಮುಂದಿನ ಐಪಿಎಲ್ ನಿಂದ ಕೆಎಲ್ ರಾಹುಲ್ ಕಿಂಗ್ಸ್ ಪಂಜಾಬ್ ತಂಡದ ಭಾಗವಾಗಿರಲ್ಲ. ಅವರು ಪಂಜಾಬ್ ತಂಡದಿಂದ ಹೊರಬಂದು ಹರಾಜಿಗೊಳಪಡಲಿದ್ದಾರೆ.

ಈ ಬಗ್ಗೆ ಕೋಚ್ ಅನಿಲ್ ಕುಂಬ್ಳೆ ಪ್ರತಿಕ್ರಿಯಿಸಿದ್ದಾರೆ. ‘ಕಿಂಗ್ಸ್ ಪಂಜಾಬ್ ಫ್ರಾಂಚೈಸಿ ರಾಹುಲ್ ಮತ್ತೆ ಹರಾಜಿಗೊಳಗಾಗಲು ನಿರ್ಧರಿಸಿರುವುದನ್ನು ಗೌರವಿಸುತ್ತದೆ. ಅವರನ್ನು ಕಳೆದುಕೊಳ್ಳುವುದು ನಮಗೆ ಇಷ್ಟವಿರಲಿಲ್ಲ. ಅದಕ್ಕಾಗಿಯೇ ಅವರನ್ನು ಎರಡು ವರ್ಷ ನಾಯಕನಾಗಿ ನೇಮಿಸಿದೆವು. ಆದರೆ ಅವರು ಹರಾಜಿಗೊಳಗಾಗಲು ನಿರ್ಧರಿಸಿದರು. ಅದನ್ನು ಗೌರವಿಸುತ್ತೇವೆ’ ಎಂದಿದ್ದಾರೆ.

ಇನ್ನು, ಪಂಜಾಬ್ ಮುಂದಿನ ನಾಯಕ ಮಯಾಂಕ್ ಅಗರ್ವಾಲ್ ಆಗಬಹುದು ಎಂಬ ಸುಳಿವನ್ನು ಕುಂಬ್ಳೆ ನೀಡಿದ್ದಾರೆ. 14 ಕೋಟಿ ರೂ.ಗೆ ಪಂಜಾಬ್ ಮಯಾಂಕ್ ರನ್ನು ಖರೀದಿಸಿತ್ತು. ಅವರನ್ನೀಗ ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಮುಂದಿನ ನಾಯಕ ಮತ್ತೊಬ್ಬ ಕನ್ನಡಿಗನೇ ಆಗುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments