Webdunia - Bharat's app for daily news and videos

Install App

ಕೆಎಲ್ ರಾಹುಲ್ ಮೇಲೆ ಕಿಂಗ್ಸ್ ಪಂಜಾಬ್ ಮುನಿಸು?!

Webdunia
ಶುಕ್ರವಾರ, 29 ಅಕ್ಟೋಬರ್ 2021 (09:38 IST)
ಮುಂಬೈ: ಕಿಂಗ್ಸ್ ಪಂಜಾಬ್ ನಾಯಕರಾಗಿ ಕೆಎಲ್ ರಾಹುಲ್ ಮುಂದಿನ ಐಪಿಎಲ್ ನಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ಐಪಿಎಲ್ 14 ಮುಗಿದ ಬಳಿಕ ರಾಹುಲ್ ಮಾಡಿದ್ದ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಕಿಂಗ್ಸ್ ಪಂಜಾಬ್ ತನ್ನ ನಾಯಕನ ಬಗ್ಗೆ ನೀಡಿರುವ ಪರೋಕ್ಷ ಟಾಂಗ್ ಆ ಸುದ್ದಿಗೆ ಮತ್ತಷ್ಟು ಬಲ ನೀಡಿದೆ.

ರಾಹುಲ್  ತಂಡ ಬಿಡುವ ಬಗ್ಗೆ ಟಾಂಗ್ ಕೊಟ್ಟಿರುವ ಪಂಜಾಬ್ ಮಾಲಿಕ ನೆಸ್ ವಾಡಿಯಾ ‘ರಾಹುಲ್ ಹೊರತಾಗಿಯೂ ತಂಡದಲ್ಲಿ ಬೇರೆ ಆಟಗಾರರಿದ್ದಾರೆ. ಒಬ್ಬರಿಂದ ತಂಡವಾಗಿಲ್ಲ. ಕಳೆದ ಎರಡು ವರ್ಷಗಳಿಂದ ಅವರು ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಅವರೊಬ್ಬ ಅತ್ಯುತ್ತಮ ಪ್ರತಿಭೆ. ಆದರೆ ಯಾವ ಆಟಗಾರನ ಮೇಲೂ ಅವಲಂಬಿತವಾಗಿರಬಾರದು’ ಎಂದು ವಾಡಿಯಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

ಮುಂದಿನ ಸುದ್ದಿ
Show comments