Webdunia - Bharat's app for daily news and videos

Install App

ಜಿಂಬಾಬ್ವೆಗೆ ತೆರಳಿದ ಕೆಎಲ್ ರಾಹುಲ್ ಮತ್ತು ಬಳಗ

Webdunia
ಶನಿವಾರ, 13 ಆಗಸ್ಟ್ 2022 (09:20 IST)
ನವದೆಹಲಿ: ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಗೆ ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ ಬೆಳೆಸಿದೆ.

ಕೆಎಲ್ ರಾಹುಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ ಸೇರಿದಂತೆ ಟೀಂ ಇಂಡಿಯಾ ಸೇರಿದಂತೆ ಟೀಂ ಇಂಡಿಯಾ ಸದಸ್ಯರು ವಿಮಾನ ಪ್ರಯಾಣ ಮಾಡುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ಜಿಂಬಾಬ್ವೆಯಲ್ಲಿ ಭಾರತ ತಂಡ ಮೂರು ಏಕದಿನ ಪಂದ್ಯವಾಡಲಿದೆ. ಈ ಮೊದಲು ಈ ಸರಣಿಗೆ ಶಿಖರ್ ಧವನ್ ನಾಯಕರಾಗಿ ನೇಮಕಗೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೆಎಲ್ ರಾಹುಲ್ ಫಿಟ್ನೆಸ್ ಸಾಬೀತುಪಡಿಸಿದ್ದರಿಂದ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ. ಇನ್ನು ರಾಹುಲ್ ದ್ರಾವಿಡ್ ಬದಲು ವಿವಿಎಸ್ ಲಕ್ಷ್ಮಣ್ ತಂಡದ ಕೋಚ್ ಆಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments