Webdunia - Bharat's app for daily news and videos

Install App

ಜಿಂಬಾಬ್ವೆ ಸರಣಿಗೆ ಕೆಎಲ್ ರಾಹುಲ್ ನಾಯಕ: ಶಿಖರ್ ಧವನ್ ಗೆ ದಿಡೀರ್ ಕೊಕ್!

Webdunia
ಶುಕ್ರವಾರ, 12 ಆಗಸ್ಟ್ 2022 (07:58 IST)
ಮುಂಬೈ: ಜಿಂಬಾಬ್ವೆ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಶಿಖರ್ ಧವನ್ ಬದಲು ಕೆಎಲ್ ರಾಹುಲ್ ನಾಯಕರಾಗಿ ದಿಡೀರ್ ನೇಮಕಗೊಂಡಿದ್ದಾರೆ.

ಗಾಯಗೊಂಡಿದ್ದ ಕೆಎಲ್ ರಾಹುಲ್ ಚೇತರಿಸಿಕೊಂಡಿದ್ದು ಫಿಟ್ನೆಸ್ ಸಾಬೀತುಪಡಿಸಿದ ಹಿನ್ನಲೆಯಲ್ಲಿ ಅವರನ್ನು ಜಿಂಬಾಬ್ವೆ ಸರಣಿಗೆ ಆಯ್ಕೆ ಮಾಡಲಾಗಿದೆ. ಜೊತೆಗೆ ಈಗಾಗಲೇ ನಾಯಕನಾಗಿ ಘೋಷಿಸಲಾಗಿದ್ದ ಶಿಖರ್ ಧವನ್ ಗೆ ಉಪನಾಯಕನಾಗಿ ಹಿಂಬಡ್ತಿ ಕೊಡಲಾಗಿದ್ದು, ರಾಹುಲ್ ಗೆ ನಾಯಕತ್ವ ನೀಡಲಾಗಿದೆ.

ಬಹಳ ದಿನಗಳಿಂದ ಕ್ರಿಕೆಟ್ ನಿಂದ ದೂರವಿರುವ ರಾಹುಲ್ ಗೆ ಏಷ್ಯಾ ಕಪ್ ಗೆ ತಯಾರಾಗಲು ಜಿಂಬಾಬ್ವೆ ಸರಣಿಗೆ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಹಾಗಿದ್ದರೂ ಈಗಾಗಲೇ ಧವನ್ ನಾಯಕರಾಗಿ ತಮ್ಮನ್ನು ಸಾಬೀತುಪಡಿಸಿದ್ದರೂ, ಅವರನ್ನು ನಾಯಕನಾಗಿ ಘೋಷಿಸಿದ ಮೇಲೆ ನಿರ್ಧಾರ ತೆಗೆದುಕೊಂಡಿದ್ದು ಅಭಿಮಾನಿಗಳ ಟೀಕೆಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments