Webdunia - Bharat's app for daily news and videos

Install App

ಕೆಎಲ್ ರಾಹುಲ್ ತಾಳ್ಮೆಯ ಆಟಕ್ಕೆ ತಕ್ಕ ಫಲ

Webdunia
ಸೋಮವಾರ, 27 ಡಿಸೆಂಬರ್ 2021 (08:40 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ತಾಳ್ಮೆಯ ಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ.

ಆರಂಭದಿಂದಲೂ ತಾಳ್ಮೆಯಿಂದಲೇ ಇನಿಂಗ್ಸ್ ಕಟ್ಟಿದ ಕೆಎಲ್ ರಾಹುಲ್ ಅವಕಾಶ ಸಿಕ್ಕಾಗ ಮನಮೋಹಕ ಹೊಡೆತಕ್ಕೆ ಕೈ ಹಾಕಿದರು. ನಿನ್ನೆಯ ದಿನದಂತ್ಯಕ್ಕೆ 122 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅವರಿಗೆ 40 ರನ್ ಗಳಿಸಿರುವ ಅಜಿಂಕ್ಯಾ ರೆಹಾನೆ ತಕ್ಕ ಸಾಥ್ ನೀಡಿದ್ದಾರೆ.

ಚೇತೇಶ್ವರ ಪೂಜಾರ ಮತ್ತೆ ಶೂನ್ಯ ಸುತ್ತಿದರೆ, ಮಯಾಂಕ್ ಅಗರ್ವಾಲ್ 60 ರನ್, ವಿರಾಟ್ ಕೊಹ್ಲಿ 35 ರನ್ ಗಳಿಸಿ ಔಟಾದರು. ಆಫ್ರಿಕಾ ಪರ ಲುಂಗಿ ನಿಗಿಡಿ ಎಲ್ಲಾ 3 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments