Webdunia - Bharat's app for daily news and videos

Install App

ರಿಷಭ್ ಪಂತ್ ಗೆ ಚಾನ್ಸ್ ಕೊಡಲು ಕೆಎಲ್ ರಾಹುಲ್ ಗೆ ರೆಸ್ಟ್ ಡ್ರಾಮಾ: ಫ್ಯಾನ್ಸ್ ಆಕ್ರೋಶ

Krishnaveni K
ಶುಕ್ರವಾರ, 10 ಜನವರಿ 2025 (11:33 IST)
ಮುಂಬೈ: ಮುಂಬರುವ ಇಂಗ್ಲೆಂಡ್ ವಿರುದ್ಧದ ಟ20 ಮತ್ತು ಏಕದಿನ ಸರಣಿಯಿಂದ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡುವ ನಿರ್ಧಾರ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಿಷಭ್ ಪಂತ್ ಗೆ ಚಾನ್ಸ್ ಕೊಡಿಸಲು ಹೀಗೆ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆ ಮಾಡಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಆದರೆ ಇದಕ್ಕೆ ಮೊದಲು ನಡೆಯಲಿರುವ ಇಂಗ್ಲೆಂಡ್ ಸರಣಿಯಲ್ಲಿನ ಪ್ರದರ್ಶನ ಎಲ್ಲಾ ಆಟಗಾರರಿಗೆ ಮುಖ್ಯವಾಗಿದೆ.

ಆದರೆ ಕೆಎಲ್ ರಾಹುಲ್ ರನ್ನು ಇಂಗ್ಲೆಂಡ್ ಸರಣಿಯಿಂದ ಹೊರಗಿಡುತ್ತಿರುವುದು ನೋಡಿದರೆ ಅವರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೆಎಲ್ ರಾಹುಲ್ ರನ್ನು ಬಿಸಿಸಿಐ ಬೇಕಾಬಿಟ್ಟಿ ಬಳಸಿಕೊಳ್ಳುತ್ತಿದೆ. ರಿಷಭ್ ಪಂತ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ಇದ್ದರೂ ಅವರನ್ನು ಪ್ರಮೋಟ್ ಮಾಡಲು ರಾಹುಲ್, ಸಂಜು ಸ್ಯಾಮ್ಸನ್ ರಂತಹ ಆಟಗಾರರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಅಭಿಮಾನಿಗಳ ಆರೋಪವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments