Webdunia - Bharat's app for daily news and videos

Install App

KL Rahul:ನಗಕ್ಕಾಗ್ದೇ.. ಅಳಕ್ಕಾಗ್ದೇ..ಸಾಯಿಸಿದ್ಯಲ್ವೋ ಗುರುವೇ

Krishnaveni K
ಶುಕ್ರವಾರ, 11 ಏಪ್ರಿಲ್ 2025 (11:00 IST)
Photo Credit: X
ಬೆಂಗಳೂರು: ಐಪಿಎಲ್ 2025 ರಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಅತ್ತ ನಗಲೂ ಆಗದೇ, ಇತ್ತ ಅಳಲೂ ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ. ಇದಕ್ಕೆ ಕಾರಣ ಕೆಎಲ್ ರಾಹುಲ್.

ನಿನ್ನೆಯ ಪಂದ್ಯದಲ್ಲಿ ಅಭಿಮಾನಿಗಳಿಗೆ ಯಾರನ್ನು ಸಪೋರ್ಟ್ ಮಾಡಬೇಕೆಂಬುದೇ ಕನ್ ಫ್ಯೂಸ್ ಆಗಿತ್ತು. ಹಾಗಿದ್ದರೂ ತವರಿನ ತಂಡವನನ್ಉ ಬಿಟ್ಟುಕೊಡಕ್ಕಾಗುತ್ತಾ? ಆದರೆ ಎದುರಾಳಿ ತಂಡದಲ್ಲಿದ್ದಿದ್ದು ನಮ್ಮವರೇ ಆದ ಕೆಎಲ್ ರಾಹುಲ್.

ಕೊನೆಗೆ ರಾಹುಲ್ ರಿಂದಲೇ ಆರ್ ಸಿಬಿ ಸೋತು ಹೋಯಿತು. ಹೀಗಾಗಿ ಅಭಿಮಾನಿಗಳು ಅತ್ತ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮಾಡಿದ ಎಂದು ಖುಷಿಪಡೋದಾ, ಆರ್ ಸಿಬಿ ಸೋತಿತು ಎಂದು ಅಳೋದಾ ಎಂದು ಗೊತ್ತಾಗದೇ ಸಂದಿಗ್ಧಕ್ಕೆ ಸಿಲುಕಿದ್ದಾರೆ.

ಪಂದ್ಯದ ಬಳಿಕ ಸಾಕಷ್ಟು ಜನ ಕೆಎಲ್ ರಾಹುಲ್ ಗೆ ಕಾಂಎಂಟ್ ಮಾಡಿದ್ದು ನೀವು ನಮ್ಮ ಕರ್ನಾಟಕ ಸಿಂಹ ಎಂದಿದ್ದಾರೆ. ನಿಮ್ಮನ್ನು ಆಯ್ಕೆ ಮಾಡದೇ ಎಷ್ಟು ದೊಡ್ಡ ತಪ್ಪು ಮಾಡಿದೆ ಎಂದು ಆರ್ ಸಿಬಿಗೆ ಈಗ ಅನಿಸಿರಬಹುದು ಎಂದಿದ್ದಾರೆ. ಮತ್ತೆ ಕೆಲವರು ಇದೊಂದು ಪಂದ್ಯದಲ್ಲಿ ಬಿಟ್ಟುಕೊಡಬಾರದಿತ್ತಾ ಎಂದು ರಾಹುಲ್ ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments