ಪಂದ್ಯ ಮುಗಿದ ಬಳಿಕ ಕೆಎಲ್ ರಾಹುಲ್ ಗೆ ಎಷ್ಟು ಜನ ಮುತ್ತುಕೊಟ್ಟರೋ..ಗಂಭೀರ್ ಕೂಡಾ ಬಿಡಲಿಲ್ಲ: ವಿಡಿಯೋ

Krishnaveni K
ಸೋಮವಾರ, 10 ಮಾರ್ಚ್ 2025 (09:56 IST)
Photo Credit: X
ದುಬೈ: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಫೈನಲ್ ಗೆಲುವಿನ ಬಳಿಕ ಕೆಎಲ್ ರಾಹುಲ್ ಗೆ ಅದೆಷ್ಟು ಮುತ್ತು ಸಿಕ್ತೋ.. ಸಿಕ್ಕವರೆಲ್ಲಾ ಅಪ್ಪಿ ಮುದ್ದಾಡಿದವರೇ ವಿಡಿಯೋ ನೋಡಿ.

ಕೆಎಲ್ ರಾಹುಲ್ ತಾಳ್ಮೆಯ ಆಟವಾಡಿ ಕೊನೆಯವರೆಗೂ ನಿಂತು ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಸೆಮಿಫೈನಲ್ ನಲ್ಲೂ ಅವರ ತಾಳ್ಮೆಯ ಆಟವೇ ತಂಡದ ಗೆಲುವಿಗೆ ಪ್ರಧಾನ ಕಾರಣ ಎನ್ನಬಹುದು.

ಈ ಪಂದ್ಯ ಮುಗಿದ ಬಳಿಕ ಕೆಎಲ್ ರಾಹುಲ್ ರನ್ನು ಎಲ್ಲಾ ಆಟಗಾರರೂ ಅಪ್ಪಿ ಮುದ್ದಾಡಿದ್ದಾರೆ. ಅದರಲ್ಲೂ ಸಾಮಾನ್ಯವಾಗಿ ಗಂಭೀರವಾಗಿಯೇ ಇರುವ ಗೌತಮ್ ಗಂಭೀರ್ ಕೂಡಾ ಮೈದಾನಕ್ಕಿಳಿದು ರಾಹುಲ್ ರನ್ನು ಬಾಚಿ ತಬ್ಬಿಕೊಂಡಿದ್ದಲ್ಲದೆ ಮುತ್ತು ಕೊಟ್ಟಿದ್ದಾರೆ.

ಅದಾದ ಬಳಿಕ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಎಲ್ಲರೂ ಒಬ್ಬರಾದ ಮೇಲೊಬ್ಬರಂತೆ ಮುತ್ತು ಕೊಟ್ಟವರೇ. ಇದು ಅಲ್ಲಿಗೇ ನಿಲ್ಲಲಿಲ್ಲ. ಪ್ರಶಸ್ತಿ ಪ್ರಧಾನ ಸಮಾರಂಭದ ವೇಳೆ ಪಕ್ಕದಲ್ಲಿ ನಿಂತಿದ್ದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕಲ್ ಕೂಡಾ ಹಣೆ ಮೇಲೆ ಮುತ್ತು ಕೊಟ್ಟೇ ಬಿಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments