Webdunia - Bharat's app for daily news and videos

Install App

ಭಾರತ-ಲಂಕಾ ಏಕದಿನ: ನಿಧಾನವೇ ಪ್ರಧಾನವೆಂದ ಕೆಎಲ್ ರಾಹುಲ್ ಗೆ ಬಹುಪರಾಕ್!

Webdunia
ಶುಕ್ರವಾರ, 13 ಜನವರಿ 2023 (08:40 IST)
ಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 4 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈವಶಮಾಡಿಕೊಂಡಿದೆ.

ಲಂಕಾ ನೀಡಿದ್ದ 216 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಗೆದ್ದಿದ್ದು ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಜವಾಬ್ಧಾರಿಯುತ ಆಟದಿಂದ. ಕೊಹ್ಲಿ, ರೋಹಿತ್, ಶುಬ್ನಂ ಗಿಲ್ ಬೇಗನೇ ಔಟಾದಾಗ ಭಾರತ ಸಂಕಷ್ಟದಲ್ಲಿತ್ತು.

ಈ ವೇಳೆ ಭಾರತಕ್ಕೆ ಜೊತೆಯಾಟವೊಂದು ಬೇಕಿತ್ತು. ಈ ವೇಳೆ ಜೊತೆಯಾಗಿದ್ದ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ. ರಾಹುಲ್ 103 ಎಸೆತ ಎದುರಿಸಿ 64 ರನ್ ಗಳಿಸಿದರು. ನಿಧಾನಗತಿಯ ಇನಿಂಗ್ಸ್ ಗೆ ಇಷ್ಟು ದಿನ ಟೀಕೆಗೊಳಗಾಗುತ್ತಿದ್ದ ರಾಹುಲ್ ಇಂದು ಹೊಗಳಿಸಿಕೊಂಡರು. ಪಾಂಡ್ಯ ಕೂಡಾ ತಮ್ಮ ನ್ಯಾಚುರಲ್ ಗೇಮ್ ಗೆ ವಿರುದ್ಧವಾಗಿ 53 ಎಸೆತ ಎದುರಿಸಿ 36 ರನ್ ಗಳಿಸಿದರು. ಅಂತಿಮವಾಗಿ 43.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ ಗೆಲುವಿನ ನಗೆ ಬೀರಿತು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments