ಸಂದಿಗ್ಧದಲ್ಲಿ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಭವಿಷ್ಯ!

Webdunia
ಶುಕ್ರವಾರ, 18 ಜನವರಿ 2019 (09:19 IST)
ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ ತಪ್ಪಿಗೆ ನಿಷೇಧಕ್ಕೊಳಗಾಗಿರುವ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಪ್ರಕರಣಕ್ಕೆ ಸದ್ಯಕ್ಕೆ ಮುಕ್ತಿ ಸಿಗುವ ಹಾಗೆ ತೋರುತ್ತಿಲ್ಲ.


ಇಬ್ಬರು ಕ್ರಿಕೆಟಿಗರ ವಿಚಾರಣೆಗೆ ಸ್ವತಂತ್ರ ತನಿಖಾಧಿಕಾರಿ ನೇಮಕವಾಗಬೇಕಿತ್ತು. ಆದರೆ ಗೋಪಾಲ್ ಸುಬ್ರಹ್ಮಣಿಯಮ್ ಈ ಪ್ರಕರಣದ ವಿಚಾರಣಾಧಿಕಾರಿಯಾಗುವುದರಿಂದ ಹಿಂದೆ ಸರಿದಿರುವುದರಿಂದ ಸುಪ್ರೀಂಕೋರ್ಟ್ ಹೊಸ ರಾಯಭಾರಿಯನ್ನು ನೇಮಕ ಮಾಡಬೇಕಿದೆ.

ಹೀಗಾಗಿ ಅಲ್ಲಿಯವರೆಗೆ ರಾಹುಲ್ ಮತ್ತು ಪಾಂಡ್ಯ ಪ್ರಕರಣ ವಿಚಾರಣೆ ನಡೆಯದು. ಇದರಿಂದಾಗಿ ಇಬ್ಬರು ಕ್ರಿಕೆಟಿಗರ ಭವಿಷ್ಯ ಸಂದಿಗ್ಧಕ್ಕೀಡಾಗಿದೆ. ಸದ್ಯಕ್ಕೆ ಇಬ್ಬರೂ ಕ್ರಿಕೆಟಿಗರ ಮೇಲಿನ ನಿಷೇಧ ತೆರವಾಗುವ ಸೂಚನೆ ಸಿಗುತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments