ಬಾಗಲಕೋಟೆಯ ಬಡ ವಿದ್ಯಾರ್ಥಿಯ ಓದಿಗೆ ಹಣ ಕಳುಹಿಸಿದ ಕೆಎಲ್ ರಾಹುಲ್

Webdunia
ಗುರುವಾರ, 15 ಜೂನ್ 2023 (10:00 IST)
ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಅಭಿಮಾನಿಯೊಬ್ಬರ ಓದಿಗೆ ನೆರವಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸದ್ಯಕ್ಕೆ ಗಾಯದಿಂದಾಗಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೆಎಲ್ ರಾಹುಲ್ ಮಾನವೀಯತೆ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ.

ಬಾಗಲಕೋಟೆಯ ಅಮೃತ ಮಾವಿನಕಟ್ಟಿ ಎಂಬ ಬಡ ವಿದ್ಯಾರ್ಥಿಯ ಓದಿಗೆ ರಾಹುಲ್ 75 ಸಾವಿರ ರೂ. ಕಳುಹಿಸುವ ಮೂಲಕ ನೆರವಾಗಿದ್ದಾರೆ. ರಾಹುಲ್ ಹಣ ಸಹಾಯ ಮಾಡಿದ್ದರಿಂದ ಇದೀಗ ಅಮೃತ್ ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಬಿ.ಕಾಂ ಪದವಿಗೆ ಸೇರ್ಪಡೆಯಾಗಿದ್ದಾರೆ. ಶೇ.95 ಮಾರ್ಕ್‍ ಬಂದಿದ್ದರೂ ಹಣಕಾಸಿನ ಮುಗ್ಗಟ್ಟಿನಿಂದಾಗಿ ವಿದ್ಯಾರ್ಥಿಯ ಓದಿಗೆ ತೊಂದರೆಯಾಗುತ್ತಿತ್ತು. ಈ ವಿಚಾರವನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಕೆಎಲ್ ರಾಹುಲ್ ಗಮನಕ್ಕೆ ತಂದಿದ್ದರು. ತಕ್ಷಣವೇ ಸ್ಪಂದಿಸಿದ ರಾಹುಲ್ ಅಮೃತ್ ಅಡ್ಮಿಷನ್ ಫೀಸ್, ಪುಸ್ತಕ ಹಾಗೂ ಇತರೆ ಖರ್ಚುಗಳಿಗಾಗಿ 75 ಸಾವಿರ ರೂ. ನೆರವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಮತ್ತೊಂದು ಶಾಕ್: ಉತ್ತಮ ಲಯದಲ್ಲಿದ್ದ ಆಯುಷ್‌ ಮ್ಹಾತ್ರೆ ಟೂರ್ನಿಯಿಂದ ಔಟ್‌

ಐಪಿಎಲ್‌ನಲ್ಲಿ ಇಂದು ಸನ್‌ರೈಸರ್ಸ್‌ಗೆ ಕ್ಯಾಪಿಟಲ್ಸ್‌ ಎದುರಾಳಿ: ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಹೈದರಾಬಾದ್‌

ದೀರ್ಘಕಾಲದ ಗೆಳತಿಯನ್ನು ವರಿಸಿದ ಲಖನೌ ಸೂಪರ್‌ ಜೈಂಟ್ಸ್‌ ಬ್ಯಾಟರ್‌ ಜೋಶ್ ಇಂಗ್ಲಿಸ್ ಕ್ಯೂಟ್‌ ವಿಡಿಯೊ ಇಲ್ಲಿದೆ

IPL 2026: ತಿಲಕ್ ವರ್ಮ ಶತಕಕ್ಕೆ ಕುಣಿದು ಕುಣಿದು ಬಾರೇ ಸ್ಟೆಪ್ Video

IPL 2026: ಮುಂಬೈಗೆ ಶತಕ ಹೊಡೆದು ಟಾನಿಕ್ ನೀಡಿದ ತಿಲಕ್ ವರ್ಮ

ಮುಂದಿನ ಸುದ್ದಿ
Show comments