Webdunia - Bharat's app for daily news and videos

Install App

ಗಾಯವಾಗಿದ್ದೇ ಆಗಿದ್ದು, ಕೆಎಲ್ ರಾಹುಲ್ ಕಂಪ್ಲೀಟ್ ಕನ್ನಡಿಗನಾದ್ರು!

Webdunia
ಗುರುವಾರ, 22 ಜೂನ್ 2023 (09:00 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕರ್ನಾಟಕ ಮೂಲದವರೇ ಆದರೂ ಇತ್ತೀಚೆಗಿನ ದಿನಗಳಲ್ಲಿ ಮುಂಬೈಯಲ್ಲೇ ಸೆಟ್ಲ್ ಆಗಿರುವುದರಿಂದ ಕನ್ನಡ ನಾಡನ್ನು ಮರೆತೇ ಬಿಟ್ಟಿದ್ದಾರೇನೋ ಎಂಬಂತಾಗಿದ್ದರು.

ಇದೀಗ ಕೆಎಲ್ ರಾಹುಲ್  ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಎನ್ ಸಿಎಗೆ ಬಂದ ತಕ್ಷಣ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದ ರಾಹುಲ್, ‘ಮನೆ’ ಎಂದು ಕನ್ನಡದಲ್ಲೇ ಬರೆದು ಗಮನ ಸೆಳೆದಿದ್ದರು.

ಇದೀಗ ರಾಹುಲ್ ಇನ್ನೊಂದು ವಿಡಿಯೋ ವೈರಲ್ ಆಗಿದ್ದು, ಎನ್ ಸಿಎನಲ್ಲಿ ತಮ್ಮ ಜೊತೆ ಸೆಲ್ಫೀಗೆ ಮುಗಿಬಿದ್ದವರ ಜೊತೆ ಕನ್ನಡದಲ್ಲೇ ಮಾತನಾಡಿಸಿದ್ದಾರೆ. ಅವರ ವಿಡಿಯೋ ನೋಡಿದ ನೆಟ್ಟಿಗರು ಅಂತೂ ಗಾಯವಾಗಿದ್ದೇ ಆಗಿದ್ದು, ರಾಹುಲ್ ಪಕ್ಕಾ ಕನ್ನಡಿಗರಾದ್ರು ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments