Webdunia - Bharat's app for daily news and videos

Install App

ಟಿ20 ವಿಶ್ವಕಪ್ ವೇಳೆಗೆ ಕೆಎಲ್ ರಾಹುಲ್ ಹೊಸ ಅವತಾರ

Webdunia
ಸೋಮವಾರ, 16 ಡಿಸೆಂಬರ್ 2019 (10:00 IST)
ಮುಂಬೈ: ಸೀಮಿತ ಓವರ್ ಗಳಲ್ಲಿ ಟೀಂ ಇಂಡಿಯಾಗೆ ಧೋನಿ ನಂತರ ವಿಕೆಟ್ ಕೀಪರ್ ಯಾರು ಎನ್ನುವುದಕ್ಕೆ ಉತ್ತರ ಸಿಕ್ಕಿಲ್ಲ. ಎಷ್ಟೇ ಅವಕಾಶ ಕೊಟ್ಟರೂ ರಿಷಬ್ ಪಂತ್ ವಿಫಲವಾಗುತ್ತಿರುವುದರಿಂದ ಟೀಂ ಇಂಡಿಯಾ ಚಿಂತಕರ ಚಾವಡಿ ಹೊಸ ಪ್ರಯೋಗಕ್ಕೆ ಮುಂದಾಗಿದೆ.


ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ವಿಕೆಟ್ ಕೀಪರ್ ಜವಾಬ್ಧಾರಿ ನೀಡಲು ತಂಡ ಚಿಂತನೆ ನಡೆಸಿದೆ. ದೇಶೀಯ ಕ್ರಿಕೆಟ್ ನಲ್ಲಿ ಕರ್ನಾಟಕ ಪರ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿಭಾಯಿಸುವ ರಾಹುಲ್ ರನ್ನು ಟೀಂ ಇಂಡಿಯಾದಲ್ಲೂ ಬಳಸಿಕೊಳ್ಳಲು ಚಿಂತನೆ ನಡೆಸಿರುವುದಾಗಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಅವರಂತಹ ಅದ್ಭುತ ಬ್ಯಾಟ್ಸ್ ಮನ್ ಗಳ ಹೊರತಾಗಿ ಉಳಿದವರು ಕೇವಲ ಒಂದಕ್ಕೆ ಮಾತ್ರ ಸೀಮಿತವಾಗದೇ ಹಲವು ಜವಾಬ್ಧಾರಿಗಳನ್ನು ನಿಭಾಯಿಸಲೂ ಕಲಿಯಬೇಕಾಗುತ್ತದೆ. ರಿಷಬ್ ಪಂತ್ ಕಳಪೆ ಫಾರ್ಮ್ ಹೀಗೇ ಮುಂದುವರಿದಿರೆ ಅನಿವಾರ್ಯವಾಗಿ ನಾವು ಬೇರೆ ಆಯ್ಕೆಯತ್ತ ನೋಡಬೇಕಾಗುತ್ತದೆ. ಟಿ20 ವಿಶ್ವಕಪ್ ನಲ್ಲಿ ರಾಹುಲ್ ಗೆ ಈ ಜವಾಬ್ಧಾರಿ ನೀಡಿದರೂ ಅಚ್ಚರಿಯಿಲ್ಲ ಎಂದು ಶಾಸ್ತ್ರಿ ಹೇಳಿದ್ದಾರೆ. ಹೀಗಾಗಿ ರಾಹುಲ್ ಮುಂದಿನ ದಿನಗಳಲ್ಲಿ ಸೀಮಿತ ಓವರ್ ಗಳ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಜವಾಬ್ಧಾರಿ ಹೊತ್ತುಕೊಳ್ಳುವ ಸಾಧ‍್ಯತೆಯೂ ಇಲ್ಲದಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments