Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ವಾಪಸ್ ಆದ ಕೆಎಲ್ ರಾಹುಲ್, ಮಯಾಂಕ್, ಸೈನಿ

Webdunia
ಮಂಗಳವಾರ, 8 ಫೆಬ್ರವರಿ 2022 (09:39 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಪ್ರಮುಖ ಆಟಗಾರರು ತಂಡಕ್ಕೆ ವಾಪಸ್ ಆಗಿದ್ದಾರೆ.

ಕೆಎಲ್ ರಾಹುಲ್ ಎರಡನೇ ಏಕದಿನ ಪಂದ್ಯಕ್ಕೆ ತಂಡಕ್ಕೆ ಕೂಡಿಕೊಳ್ಳಬೇಕಾಗಿತ್ತು. ಅದರಂತೆ ಈಗ ತಂಡಕ್ಕೆ ಮರಳಿದ್ದು, ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ದ್ವಿತೀಯ ಏಕದಿನ ಪಂದ್ಯದಲ್ಲಿ ಆಡುವುದು ಪಕ್ಕಾ ಆಗಿದೆ.

ಇನ್ನು, ಟೀಂ ಇಂಡಿಯಾದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗಿದ್ದರಿಂದ ಮಯಾಂಕ್ ಅಗರ್ವಾಲ್ ಗೆ ಕರೆ ನೀಡಲಾಗಿತ್ತು. ಅದರಂತೆ ಮಯಾಂಕ್ ಅಹಮ್ಮದಾಬಾದ್ ಗೆ ಬಂದಿಳಿದಿದ್ದರು. ಆದರೆ ನಿಯಮಗಳ ಪ್ರಕಾರ ಕಡ್ಡಾಯ ಕ್ವಾರಂಟೈನ್ ಗೊಳಗಾಗಬೇಕಾಗಿದ್ದರಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಆದರೆ ಈಗ ಎರಡನೇ ಪಂದ್ಯದ ವೇಳೆಗೆ ಕ್ವಾರಂಟೈನ್ ಮುಗಿಸಿ ವಾಪಸ್ ಆಗಿದ್ದಾರೆ.

ಕೊರೋನಾ ಸೋಂಕಿಗೊಳಗಾಗಿದ್ದ ನವದೀಪ್ ಸೈನಿ ಈಗ ಚೇತರಿಸಿಕೊಂಡಿದ್ದು, ಎರಡನೇ ಪಂದ್ಯಕ್ಕೆ ಲಭ್ಯರಿದ್ದಾರೆ. ಸೋಂಕಿತರಾಗಿದ್ದ ಇತರ ಕ್ರಿಕೆಟಿಗರು ಈಗ ಚೇತರಿಸಿಕೊಳ್ಳುತ್ತಿದ್ದು, ಅಂತಿಮ ಪಂದ್ಯದ ವೇಳೆಗೆ ಲಭ್ಯರಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments