Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಉಪನಾಯಕನ ಪಟ್ಟ

Webdunia
ಶನಿವಾರ, 4 ನವೆಂಬರ್ 2023 (17:44 IST)
ಕೋಲ್ಕೊತ್ತಾ: ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಈ ವಿಶ್ವಕಪ್ ನಿಂದ ಹೊರಬಿದ್ದ ಬೆನ್ನಲ್ಲೇ ಬಿಸಿಸಿಐ ಹೊಸ ಉಪನಾಯಕನ ನೇಮಕ ಮಾಡಿದೆ.

ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಉಪನಾಯಕ ಹಾರ್ದಿಕ್ ಪಾಂಡ್ಯ ಕಾಲಿಗೆ ಏಟು ಮಾಡಿಕೊಂಡಿದ್ದರು. ಪರಿಣಾಮ ಅವರು ಈ ವಿಶ್ವಕಪ್ ನಿಂದಲೇ ಹೊರನಡೆಯಬೇಕಾಗಿ ಬಂದಿದೆ.

ಇದೀಗ ಅವರ ಸ್ಥಾನಕ್ಕೆ ವಿಕೆಟ್ ಕೀಪರ್ ಬ್ಯಾಟಿಗ ಕೆಎಲ್ ರಾಹುಲ್ ರನ್ನು ಉಪನಾಯಕನಾಗಿ ಬಿಸಿಸಿಐ ನೇಮಕ ಮಾಡಿದೆ. ರಾಹುಲ್ ವಿಕೆಟ್ ಹಿಂದೆ ನಿಂತು ಡಿಆರ್ ಎಸ್ ವಿಚಾರದಲ್ಲಿ ರೋಹಿತ್ ಶರ್ಮಾಗೆ ಕರಾರುವಾಕ್ ನಿರ್ಣಯ ತೆಗೆದುಕೊಳ್ಳುವಲ್ಲಿ ತಕ್ಕ ಸಲಹೆ ನೀಡುತ್ತಿರುತ್ತಾರೆ. ಅಲ್ಲದೆ, ತಂಡದ ಅನುಭವಿ ಆಟಗಾರನಾಗಿರುವ ಕಾರಣಕ್ಕೆ ಅವರನ್ನು ಉಪನಾಯಕನಾಗಿ ನೇಮಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments