Webdunia - Bharat's app for daily news and videos

Install App

ಕೆಎಲ್ ರಾಹುಲ್ ಅಂದು ಮೌನವಾಗಿದ್ದು ಯಾಕೆ?!

Webdunia
ಭಾನುವಾರ, 2 ಫೆಬ್ರವರಿ 2020 (08:58 IST)
ವೆಲ್ಲಿಂಗ್ಟನ್: ಕೆಎಲ್ ರಾಹುಲ್ ತಮ್ಮ ಜೀವನದಲ್ಲಿ ಅತ್ಯಂತ ಕೆಟ್ಟ ಗಳಿಗೆಯಾಗಿದ್ದ ಕಾಫಿ ವಿತ್ ಕರಣ್ ಶೋ ಬಗ್ಗೆ ಮತ್ತೆ ಮಾತನಾಡಿದ್ದಾರೆ.


ಸಂದರ್ಶನವೊಂದರಲ್ಲಿ ಆ ದಿನಗಳನ್ನು ಸ್ಮರಿಸಿಕೊಂಡ ಕೆಎಲ್ ರಾಹುಲ್ ಆ ಕ್ಷಣದಲ್ಲಿ ನಾನು ಮೌನಿಯಾದೆ. ನನಗೆ ಆಗ ಏನೂ ಬೇಕೆನಿಸುತ್ತಿರಲಿಲ್ಲ. ಕ್ರಿಕೆಟ್ ಒಂದೇ ನನಗೆ ಆ ಕಹಿ ಅನುಭವವನ್ನು ಮರೆಯಲು ಸಹಾಯ ಮಾಡಿದ್ದು. ಅಪ್ಪ-ಅಮ್ಮನಿಗೂ ಸಮಾಜ ಇದನ್ನು ಹೇಗೆ ಸ್ವೀಕರಿಸಬಹುದು ಎಂಬ ಆತಂಕವಿತ್ತು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಆ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಹುಲ್ ತಮ್ಮ ವೃತ್ತಿ ಬದುಕನ್ನು ಉತ್ತಮವಾಗಿ ಕಟ್ಟಿಕೊಂಡರು. ಈಗ ಟೀಂ ಇಂಡಿಯಾಕ್ಕೆ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ರಾಹುಲ್ ಅನಿವಾರ್ಯ ಆಟಗಾರನಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments