Webdunia - Bharat's app for daily news and videos

Install App

ಕೆಎಲ್ ರಾಹುಲ್ ಅಂದು ಮೌನವಾಗಿದ್ದು ಯಾಕೆ?!

Webdunia
ಭಾನುವಾರ, 2 ಫೆಬ್ರವರಿ 2020 (08:58 IST)
ವೆಲ್ಲಿಂಗ್ಟನ್: ಕೆಎಲ್ ರಾಹುಲ್ ತಮ್ಮ ಜೀವನದಲ್ಲಿ ಅತ್ಯಂತ ಕೆಟ್ಟ ಗಳಿಗೆಯಾಗಿದ್ದ ಕಾಫಿ ವಿತ್ ಕರಣ್ ಶೋ ಬಗ್ಗೆ ಮತ್ತೆ ಮಾತನಾಡಿದ್ದಾರೆ.


ಸಂದರ್ಶನವೊಂದರಲ್ಲಿ ಆ ದಿನಗಳನ್ನು ಸ್ಮರಿಸಿಕೊಂಡ ಕೆಎಲ್ ರಾಹುಲ್ ಆ ಕ್ಷಣದಲ್ಲಿ ನಾನು ಮೌನಿಯಾದೆ. ನನಗೆ ಆಗ ಏನೂ ಬೇಕೆನಿಸುತ್ತಿರಲಿಲ್ಲ. ಕ್ರಿಕೆಟ್ ಒಂದೇ ನನಗೆ ಆ ಕಹಿ ಅನುಭವವನ್ನು ಮರೆಯಲು ಸಹಾಯ ಮಾಡಿದ್ದು. ಅಪ್ಪ-ಅಮ್ಮನಿಗೂ ಸಮಾಜ ಇದನ್ನು ಹೇಗೆ ಸ್ವೀಕರಿಸಬಹುದು ಎಂಬ ಆತಂಕವಿತ್ತು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಆ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಹುಲ್ ತಮ್ಮ ವೃತ್ತಿ ಬದುಕನ್ನು ಉತ್ತಮವಾಗಿ ಕಟ್ಟಿಕೊಂಡರು. ಈಗ ಟೀಂ ಇಂಡಿಯಾಕ್ಕೆ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ರಾಹುಲ್ ಅನಿವಾರ್ಯ ಆಟಗಾರನಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್‌ಬುಕ್‌ ಸೆಲೆಬ್ರೇಶನ್‌

IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ

IPL 2025: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 16 ವರ್ಷಗಳ ಬಳಿಕ ಈ ದಾಖಲೆ ಬರೆದ ಆರ್‌ಸಿಬಿ

IPL 2025: ಚೆನ್ನೈ ವಿರುದ್ಧದ ರೋಚಕ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ: ಮತ್ತೆ ಅಗ್ರಸ್ಥಾನದೊಂದಿಗೆ ಪ್ಲೇಆಫ್‌ಗೆ ಸನಿಹ

RCB vs CSK Match:ಶೆಫರ್ಡ್‌ ಅಬ್ಬರದ ಬ್ಯಾಟಿಂಗ್‌ಗೆ ನಲುಗಿದ ಚೆನ್ನೈ, ಆರ್‌ಸಿಬಿಯಿಂದ ಬಿಗ್ ಟಾರ್ಗೆಟ್‌

ಮುಂದಿನ ಸುದ್ದಿ
Show comments